ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…

ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…

*ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…*

*ಮಂಡ್ಯ,ಡಿ11,Tv1 0  ಕನ್ನಡ:* ಜಾಮೀಯ ಮಸೀದಿ ಮುಂಭಾಗ ಹಿಂದುಪರ ಸಂಘಟನೆ ಕಾರ್ಯಕರ್ತರ  ಪ್ರತಿಭಟನ ಒತ್ತಡಕ್ಕೆ ಮಂಡ್ಯ ಪೊಲೀಸ್ ಇಲಾಖೆ ಮಣಿದಿದೆ.
7 ಜನ ಪೊಲೀಸರ ವಿರುದ್ದ FIR ದಾಖಲು ಮಾಡಲಾಗಿದೆ.
*ಉಮೇಶ, ಪ್ರಕಾಶ, ಕೃಷ್ಣ, ವಿಜಯ್, ಶರತ್, ಹರೀಶ್ ಮತ್ತು ಮಂಜುನಾಥ್ ವಿರುದ್ದ FIR ದಾಖಲಾಗಿದೆ.
ಮೊನ್ನೆ ತಡರಾತ್ರಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತನ ಮನೆಗೆ ಹೋಗಿದ್ದ ಈ 7 ಜನ ಪೊಲೀಸರು.. ಯುವಕನನ್ನ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು..
ಠಾಣೆಗೆ ಕರೆತಂದಾಗ ಮುಸ್ಲಿಮರ ಪರವಾಗಿ ಬೆದರಿಕೆ ಆರೋಪ ಇವರ ಮೇಲಿತ್ತು.
ಪೊಲೀಸರ ಬೆದರಿಕೆ ಹಿನ್ನೆಲೆ ನಿನ್ನೆ ಬೆಳಗ್ಗಿನಿಂದ ಹಿಂದುಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದರು.

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *