ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…

ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…

*ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ ಹಿನ್ನಲೆ…7 ಪೊಲೀಸರ ವಿರುದ್ದ FIR ದಾಖಲು…*

*ಮಂಡ್ಯ,ಡಿ11,Tv1 0  ಕನ್ನಡ:* ಜಾಮೀಯ ಮಸೀದಿ ಮುಂಭಾಗ ಹಿಂದುಪರ ಸಂಘಟನೆ ಕಾರ್ಯಕರ್ತರ  ಪ್ರತಿಭಟನ ಒತ್ತಡಕ್ಕೆ ಮಂಡ್ಯ ಪೊಲೀಸ್ ಇಲಾಖೆ ಮಣಿದಿದೆ.
7 ಜನ ಪೊಲೀಸರ ವಿರುದ್ದ FIR ದಾಖಲು ಮಾಡಲಾಗಿದೆ.
*ಉಮೇಶ, ಪ್ರಕಾಶ, ಕೃಷ್ಣ, ವಿಜಯ್, ಶರತ್, ಹರೀಶ್ ಮತ್ತು ಮಂಜುನಾಥ್ ವಿರುದ್ದ FIR ದಾಖಲಾಗಿದೆ.
ಮೊನ್ನೆ ತಡರಾತ್ರಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತನ ಮನೆಗೆ ಹೋಗಿದ್ದ ಈ 7 ಜನ ಪೊಲೀಸರು.. ಯುವಕನನ್ನ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು..
ಠಾಣೆಗೆ ಕರೆತಂದಾಗ ಮುಸ್ಲಿಮರ ಪರವಾಗಿ ಬೆದರಿಕೆ ಆರೋಪ ಇವರ ಮೇಲಿತ್ತು.
ಪೊಲೀಸರ ಬೆದರಿಕೆ ಹಿನ್ನೆಲೆ ನಿನ್ನೆ ಬೆಳಗ್ಗಿನಿಂದ ಹಿಂದುಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದರು.

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *