ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಡ್ರಿಲ್…ಚುನಾವಣೆ ಹಿನ್ನಲೆ ಖಡಕ್ ವಾರ್ನಿಂಗ್…

ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಡ್ರಿಲ್…ಚುನಾವಣೆ ಹಿನ್ನಲೆ ಖಡಕ್ ವಾರ್ನಿಂಗ್…

ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಡ್ರಿಲ್…ಚುನಾವಣೆ ಹಿನ್ನಲೆ ಖಡಕ್ ವಾರ್ನಿಂಗ್…

ಮೈಸೂರು,ಡಿ13,Tv10 ಕನ್ನಡ
ಚುನಾವಣೆ ಹಿನ್ನಲೆ ಮೈಸೂರು ಖಾಕಿ ಪಡೆ ಅಲರ್ಟ್ ಆಗುತ್ತಿದೆ.ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ಮುಂದಾಗಿದೆ.ಶಾಂತಿ ಕದಡುವ ಯತ್ನ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ.ಬೆಳ್ಳಂಬೆಳಗ್ಗೆ ಮೈಸೂರಿನ ರೌಡಿ ಶೀಟರ್ ಗಳಿಗೆ ಡ್ರಿಲ್ ಮಾಡಿಸಿದ್ದಾರೆ.ಸುಮಾರು 50 ಕ್ಕೂ ಹೆಚ್ಚು ರೌಡಿ ಶೀಟರ್ ಗಳನ್ನ ಹೆಬ್ಬಾಳ್ ಪೊಲೀಸ್ ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಾರೆ.ಚುನಾವಣೆ ಸಮಯದಲ್ಲಿ ಅಹಿತಕರ ಘಟನೆಗೆ ಆಸ್ಪದ ನೀಡಿದ್ರೆ ಹುಷಾರ್ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಇದೇ ವೇಳೆ ನಗರದ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಮಾರಕಾಸ್ತ್ರಗಳಮ್ನ ಸಂಗ್ರಹಿಸದಂತೆ ಎಚ್ಚರಿಕೆ ನೀಡಿದ್ದಾರೆ.ಸನ್ನಡತೆಯಿಂದ ನಡೆದುಕೊಳ್ಳುವಂತೆ ಹಲವು ರೌಡಿಗಳಿಂದ ಬಾಂಡ್ ಬರೆಸಿಕೊಂಡಿದ್ದಾರೆ.ಹಾಗಂದು ವೇಳೆ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತ ಬಿ.ರಮೇಶ್,ಕಾನೂನು ಮತ್ರು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಘುಂಟಿ,
ಎಸಿಪಿಗಳಾದ ಶಿವಕುಮಾರ್,ಅಶ್ವತ್ಥ್ ನಾರಾಯಣ್,
ಶಶಿಧರ್,ಗಂಗಾಧರ ಸ್ವಾಮಿ ನೇತೃತ್ವದಲ್ಲಿ ರೌಡಿಗಳ ಪೆರೇಡ್ ನಡೆದಿದೆ. ಮೈಸೂರು ನಗರ ಎಲ್ಲಾ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಗಳು ಈ ವೇಳೆ ಹಾಜರಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *