ಮಾಂಡೋಸ್ ಆಯ್ತು ಮತ್ತೊಂದು ಚಂಡಮಾರುತ ಅಪ್ಪಳಿಸುವ ಸೂಚನೆ…ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ…

ಮಾಂಡೋಸ್ ಆಯ್ತು ಮತ್ತೊಂದು ಚಂಡಮಾರುತ ಅಪ್ಪಳಿಸುವ ಸೂಚನೆ…ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ…

ಮೈಸೂರು,ಡಿ13,Tv10 ಕನ್ನಡ
ಈಗಾಗಲೇ ಮಾಂಡೋಸ್ ಚಂಡಮಾರುತ ಅಪ್ಪಳಿಸಿದೆ.ಮತ್ತೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆಯನ್ನ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮತ್ತಷ್ಟು ದಿನಗಳ ಕಾಲ ಹವಾಮಾನ ವೈಪರೀತ್ಯ ಮುಂದುವರೆಯಲಿದೆ.ಇಂತಹ ಸಂಧರ್ಭದಲ್ಲಿ ಸಾರ್ವಜನಿಕರು ಆರೋಗ್ಯ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಸಲಹೆಯನ್ನ ಬಿಡುಗಡೆ ಮಾಡಿದೆ.

ಮಾಡಬೇಕಾದದ್ದು..
1.ಬೆಚ್ಚಗಿನ ನೀರು ಸೇವಿಸುವುದು/ಆದಷ್ಟು ಸೂಪ್ ಗಳನ್ನ ಸೇವಿಸುವುದು.
2.ಸುಲಭವಾಗಿ ಜೀರ್ಣಿಸುವ/ ಆಗತಾನೆ ತಯಾರಿಸಿದ ಶಹಾರ ಪದಾರ್ಥಗಳನ್ನ ಸೇವಿಸುವುದು
3.ಸ್ವೆಟರ್,ಸಾಕ್ಸ್,ಕೈಗವಸುಗಳನ್ನ ಧರಿಸುವುದು
4.ಹೊರಸಂಚಾರ ತಪ್ಪಿಸುವುದು
5.ನೆಗಡಿ,ಕೆಮ್ಮು,ಜ್ವರ ಲಕ್ಷಣ ಇರುವವರಿಂದ ಅಂತರ ಕಾಯ್ದುಕೊಳ್ಳುವುದು
6.ಸೀನುವಾಗ ಕರವಸ್ತ್ರ ಅಥವಾ ಟಿಶ್ಯೂ ಪೇಪರ್ ಅಡ್ಡ ಹಿಡಿಯುವುದು
7.ಕೈಗಳನ್ನ ಆಗಾಗ ಸೋಪ್ ಗಳಿಂದ ಸ್ವಚ್ಛಗೊಳಿಸುವುದು
8.ಜ್ವರ/ಫ್ಲೂ ಲಕ್ಷಣ ಕಂಡು ಬಂದಲ್ಲಿ ವೈದ್ಯರ ಸಲಹೆ ಪಡೆಯುವುದು

ಮಾಡಬಾರದ್ದು

1.ತಣ್ಣಗಿನ ಪಾನೀಯ,ಐಸ್ ಕ್ರೀಂ ತ್ಯಜಿಸುವುದು
2.ರೆಫ್ರಿಜರೇಟರ್ ಅಥವಾ ತಂಪಾದ ನೀರು ಸೇವಿಸಬಾರದು
3.ಮಳೆಯಲ್ಲಿ ನೆನೆಯುವುದು,ಶೀತಗಾಳಿಗೆ ಮೈ ಒಡ್ಡುವುದು
4.ಹೊರಾಂಗಣ ಪ್ರವಾಸ ರದ್ದುಗೊಳಿಸುವುದು
5.ಗಿರಿಧಾಮಗಳಿಗೆ ಹೋಗುವುದು
6.ಮಸಾಲಾಯುಕ್ತ ಪದಾರ್ಥ/ ಜಂಕ್ ಫುಡ್ ವರ್ಜಿಸುವುದು

ಈ ಸಲಹೆಗಳನ್ನ ಪಾಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ.ರಂದೀಪ್ ಅಧಿಕೃತವಾಗಿ ಸೂಚನೆ ಹೊರಡಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *