ಮಾಂಡೋಸ್ ಆಯ್ತು ಮತ್ತೊಂದು ಚಂಡಮಾರುತ ಅಪ್ಪಳಿಸುವ ಸೂಚನೆ…ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ…

ಮಾಂಡೋಸ್ ಆಯ್ತು ಮತ್ತೊಂದು ಚಂಡಮಾರುತ ಅಪ್ಪಳಿಸುವ ಸೂಚನೆ…ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ…

ಮೈಸೂರು,ಡಿ13,Tv10 ಕನ್ನಡ
ಈಗಾಗಲೇ ಮಾಂಡೋಸ್ ಚಂಡಮಾರುತ ಅಪ್ಪಳಿಸಿದೆ.ಮತ್ತೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆಯನ್ನ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮತ್ತಷ್ಟು ದಿನಗಳ ಕಾಲ ಹವಾಮಾನ ವೈಪರೀತ್ಯ ಮುಂದುವರೆಯಲಿದೆ.ಇಂತಹ ಸಂಧರ್ಭದಲ್ಲಿ ಸಾರ್ವಜನಿಕರು ಆರೋಗ್ಯ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಸಲಹೆಯನ್ನ ಬಿಡುಗಡೆ ಮಾಡಿದೆ.

ಮಾಡಬೇಕಾದದ್ದು..
1.ಬೆಚ್ಚಗಿನ ನೀರು ಸೇವಿಸುವುದು/ಆದಷ್ಟು ಸೂಪ್ ಗಳನ್ನ ಸೇವಿಸುವುದು.
2.ಸುಲಭವಾಗಿ ಜೀರ್ಣಿಸುವ/ ಆಗತಾನೆ ತಯಾರಿಸಿದ ಶಹಾರ ಪದಾರ್ಥಗಳನ್ನ ಸೇವಿಸುವುದು
3.ಸ್ವೆಟರ್,ಸಾಕ್ಸ್,ಕೈಗವಸುಗಳನ್ನ ಧರಿಸುವುದು
4.ಹೊರಸಂಚಾರ ತಪ್ಪಿಸುವುದು
5.ನೆಗಡಿ,ಕೆಮ್ಮು,ಜ್ವರ ಲಕ್ಷಣ ಇರುವವರಿಂದ ಅಂತರ ಕಾಯ್ದುಕೊಳ್ಳುವುದು
6.ಸೀನುವಾಗ ಕರವಸ್ತ್ರ ಅಥವಾ ಟಿಶ್ಯೂ ಪೇಪರ್ ಅಡ್ಡ ಹಿಡಿಯುವುದು
7.ಕೈಗಳನ್ನ ಆಗಾಗ ಸೋಪ್ ಗಳಿಂದ ಸ್ವಚ್ಛಗೊಳಿಸುವುದು
8.ಜ್ವರ/ಫ್ಲೂ ಲಕ್ಷಣ ಕಂಡು ಬಂದಲ್ಲಿ ವೈದ್ಯರ ಸಲಹೆ ಪಡೆಯುವುದು

ಮಾಡಬಾರದ್ದು

1.ತಣ್ಣಗಿನ ಪಾನೀಯ,ಐಸ್ ಕ್ರೀಂ ತ್ಯಜಿಸುವುದು
2.ರೆಫ್ರಿಜರೇಟರ್ ಅಥವಾ ತಂಪಾದ ನೀರು ಸೇವಿಸಬಾರದು
3.ಮಳೆಯಲ್ಲಿ ನೆನೆಯುವುದು,ಶೀತಗಾಳಿಗೆ ಮೈ ಒಡ್ಡುವುದು
4.ಹೊರಾಂಗಣ ಪ್ರವಾಸ ರದ್ದುಗೊಳಿಸುವುದು
5.ಗಿರಿಧಾಮಗಳಿಗೆ ಹೋಗುವುದು
6.ಮಸಾಲಾಯುಕ್ತ ಪದಾರ್ಥ/ ಜಂಕ್ ಫುಡ್ ವರ್ಜಿಸುವುದು

ಈ ಸಲಹೆಗಳನ್ನ ಪಾಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ.ರಂದೀಪ್ ಅಧಿಕೃತವಾಗಿ ಸೂಚನೆ ಹೊರಡಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *