ಪಾಲಿಕೆ ಗುತ್ತಿಗೆದಾರರೊಂದಿಗೆ ಮೇಯರ್ ಸಭೆ…ಬಾಕಿ ಉಳಿದ ಕಾಮಗಾರಿಗಳನ್ನ ಪೂರೈಸುವಂತೆ ಮನವಿ…

ಪಾಲಿಕೆ ಗುತ್ತಿಗೆದಾರರೊಂದಿಗೆ ಮೇಯರ್ ಸಭೆ…ಬಾಕಿ ಉಳಿದ ಕಾಮಗಾರಿಗಳನ್ನ ಪೂರೈಸುವಂತೆ ಮನವಿ…

ಪಾಲಿಕೆ ಗುತ್ತಿಗೆದಾರರೊಂದಿಗೆ ಮೇಯರ್ ಸಭೆ…ಬಾಕಿ ಉಳಿದ ಕಾಮಗಾರಿಗಳನ್ನ ಪೂರೈಸುವಂತೆ ಮನವಿ…

ಮೈಸೂರು,ಡಿ13,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಜೊತೆ ಇಂದು ಪಾಲಿಕೆ ಸಭಾಂಗಣದಲ್ಲಿ ಮೇಯರ್ ಶಿವಕುಮಾರ್ ಸಭೆ ನಡೆಸಿದರು.ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳ ಮಾಹಿತಿ ಪಡೆದುಕೊಂಡರು.ಬಾಕಿ ಇರುವ ಬಿಲ್ ಪಾವತಿಗಳ ಬಗ್ಗೆ ಶೀಘ್ರದಲ್ಲೇ ಪರಿಹಾರ ಒದಗಿಸುವ ಭರವಸೆ ನೀಡಿದರು.ಅಲ್ಲದೆ ಬಾಕಿ ಇರುವ ಕಾಮಗಾರಿಗಳನ್ನ ಪೂರ್ಣಗೊಳಿಸುವಂತೆ ಮನವಿ ಮಾಡಿಕೊಂಡರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *