ವಸ್ತುಪ್ರದರ್ಶನ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ…ಪೀಠೋಪಕರಣಗಳು ನಾಶ…

ವಸ್ತುಪ್ರದರ್ಶನ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ…ಪೀಠೋಪಕರಣಗಳು ನಾಶ…

  • Mysore
  • December 15, 2022
  • No Comment
  • 201

ವಸ್ತುಪ್ರದರ್ಶನ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ…ಪೀಠೋಪಕರಣಗಳು ನಾಶ…

ಮೈಸೂರು,ಡಿ15,Tv10 ಕನ್ನಡ
ಮೈಸೂರು ದಸರಾ ವಸ್ತುಪ್ರದರ್ಶನದ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.ಕಚೇರಿಗೆ ಸೇರಿದ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿದೆ.ಕಚೇರಿ ಪಕ್ಕದಲ್ಲಿರುವ ಮಹಿಳಾ ಮತ್ತು ಕಲ್ಯಾಣ ಇಲಾಖೆಗೆ ಸೇರಿದ ಮಳಿಗೆಗೂ ಬೆಂಕಿ ಕೆನ್ನಾಲಿಗೆ ಚಾಚಿದೆ.ಮಾಹಿತಿ ಅರಿತ ಅಗ್ನಿ ಶಾಮಕ ಸುಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.ಮುಂಜಾನೆ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.ವಸ್ತುಪ್ರದರ್ಶನದ ಅಧಿಕಾರಿಗಳಿಂದ ನಜರಬಾದಪೊಲೀಸರು ಹಾಗೂ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *