ಡಿಕೆಶಿ CM,ತನ್ವೀರ್ ಸೇಠ್ ಮಂತ್ರಿ ಆಗಲೆಂದು ಅಜ್ಮೀರ್ ನಲ್ಲಿ ಅಭಿಮಾನಿಯಿಂದ ಪ್ರಾರ್ಥನೆ…

ಡಿಕೆಶಿ CM,ತನ್ವೀರ್ ಸೇಠ್ ಮಂತ್ರಿ ಆಗಲೆಂದು ಅಜ್ಮೀರ್ ನಲ್ಲಿ ಅಭಿಮಾನಿಯಿಂದ ಪ್ರಾರ್ಥನೆ…

  • Politics
  • December 16, 2022
  • No Comment
  • 127

ಡಿಕೆಶಿ CM,ತನ್ವೀರ್ ಸೇಠ್ ಮಂತ್ರಿ ಆಗಲೆಂದು ಅಜ್ಮೀರ್ ನಲ್ಲಿ ಅಭಿಮಾನಿಯಿಂದ ಪ್ರಾರ್ಥನೆ…

ಮೈಸೂರು,ಡಿ16,Tv10 ಕನ್ನಡ
ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಸ್ಥಾನದ ಕಾಂಗ್ರೆಸ್ ನಲ್ಲಿ ಭಾರಿ ಪೈಪೋಟಿ ನಡೆಯುತ್ತಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ.ಉಭಯ ನಾಯಕರ ಅಭಿಮಾನಿಗಳಲ್ಲೂ ಸಹ ಉತ್ಸುಕತೆ ತುಂಬಿದೆ.ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂದು ಹಾಗೂ ಮೈಸೂರು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ರವರು ಮಂತ್ರಿಯಾಗಬೇಕೆಂದು ಅಭಿಮಾನಿಯೊಬ್ಬರು ಅಜ್ಮೀರ್ ನ ಹಜರತ್ ಖಾನಾ ಗರೀಬಿನ್ ನವಾಜ್ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.ಮೈಸೂರು ನಗರ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ತನ್ವೀರ್ ಸೇಠ್ ಅಭಿಮಾನಿಗಳ ಸಂಘದ ಅಧ್ಯಕ್ಷರೂ ಆದ ಫೈರೋಜ್ ಖಾನ್ ರವರು ಇಬ್ಬರು ನಾಯಕರು ಮುಂದಿನ ದಿನಗಳಲ್ಲಿ ಅಧಿಕಾರ ಸ್ವೀಕರಿಸಬೇಕೆಂದು ಇಂದು ಶುಕ್ರವಾರ ವಿಶೇಷವಾಗಿ ಪ್ರಾರ್ಥಿಸಿದ್ದಾರೆ.ಇಬ್ಬರು ನಾಯಕರ ಭಿತ್ತಿಚಿತ್ರ ಹಿಡಿದು ಪ್ರಾರ್ಥನೆ ಸಲ್ಲಿಸಿದ್ದಾರೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *