ಡಿಕೆಶಿ CM,ತನ್ವೀರ್ ಸೇಠ್ ಮಂತ್ರಿ ಆಗಲೆಂದು ಅಜ್ಮೀರ್ ನಲ್ಲಿ ಅಭಿಮಾನಿಯಿಂದ ಪ್ರಾರ್ಥನೆ…

ಡಿಕೆಶಿ CM,ತನ್ವೀರ್ ಸೇಠ್ ಮಂತ್ರಿ ಆಗಲೆಂದು ಅಜ್ಮೀರ್ ನಲ್ಲಿ ಅಭಿಮಾನಿಯಿಂದ ಪ್ರಾರ್ಥನೆ…

  • Politics
  • December 16, 2022
  • No Comment
  • 149

ಡಿಕೆಶಿ CM,ತನ್ವೀರ್ ಸೇಠ್ ಮಂತ್ರಿ ಆಗಲೆಂದು ಅಜ್ಮೀರ್ ನಲ್ಲಿ ಅಭಿಮಾನಿಯಿಂದ ಪ್ರಾರ್ಥನೆ…

ಮೈಸೂರು,ಡಿ16,Tv10 ಕನ್ನಡ
ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಸ್ಥಾನದ ಕಾಂಗ್ರೆಸ್ ನಲ್ಲಿ ಭಾರಿ ಪೈಪೋಟಿ ನಡೆಯುತ್ತಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ.ಉಭಯ ನಾಯಕರ ಅಭಿಮಾನಿಗಳಲ್ಲೂ ಸಹ ಉತ್ಸುಕತೆ ತುಂಬಿದೆ.ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂದು ಹಾಗೂ ಮೈಸೂರು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ರವರು ಮಂತ್ರಿಯಾಗಬೇಕೆಂದು ಅಭಿಮಾನಿಯೊಬ್ಬರು ಅಜ್ಮೀರ್ ನ ಹಜರತ್ ಖಾನಾ ಗರೀಬಿನ್ ನವಾಜ್ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.ಮೈಸೂರು ನಗರ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ತನ್ವೀರ್ ಸೇಠ್ ಅಭಿಮಾನಿಗಳ ಸಂಘದ ಅಧ್ಯಕ್ಷರೂ ಆದ ಫೈರೋಜ್ ಖಾನ್ ರವರು ಇಬ್ಬರು ನಾಯಕರು ಮುಂದಿನ ದಿನಗಳಲ್ಲಿ ಅಧಿಕಾರ ಸ್ವೀಕರಿಸಬೇಕೆಂದು ಇಂದು ಶುಕ್ರವಾರ ವಿಶೇಷವಾಗಿ ಪ್ರಾರ್ಥಿಸಿದ್ದಾರೆ.ಇಬ್ಬರು ನಾಯಕರ ಭಿತ್ತಿಚಿತ್ರ ಹಿಡಿದು ಪ್ರಾರ್ಥನೆ ಸಲ್ಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *