ವಿದ್ಯಾರ್ಥಿಗಳಲ್ಲಿ ಕಲಿಕಾ ಹಂತದಲ್ಲೇ ಗ್ರಾಹಕ ಹಕ್ಕುಗಳು ಹಾಗೂ ದಿನನಿತ್ಯದ ವ್ಯವಹಾರಗಳ ಬಗ್ಗೆ ಅರಿವು ಮೂಡಿಸಲು ಪೋಷಕರು ಮುಂದಾಗಬೇಕು : ಪವಿತ್ರ ಆರ್‌ ಎಚ್,

ವಿದ್ಯಾರ್ಥಿಗಳಲ್ಲಿ ಕಲಿಕಾ ಹಂತದಲ್ಲೇ ಗ್ರಾಹಕ ಹಕ್ಕುಗಳು ಹಾಗೂ ದಿನನಿತ್ಯದ ವ್ಯವಹಾರಗಳ ಬಗ್ಗೆ ಅರಿವು ಮೂಡಿಸಲು ಪೋಷಕರು ಮುಂದಾಗಬೇಕು : ಪವಿತ್ರ ಆರ್‌ ಎಚ್,

ವಿದ್ಯಾರ್ಥಿಗಳಲ್ಲಿ ಕಲಿಕಾ ಹಂತದಲ್ಲೇ ಗ್ರಾಹಕ ಹಕ್ಕುಗಳು ಹಾಗೂ ದಿನನಿತ್ಯದ ವ್ಯವಹಾರಗಳ ಬಗ್ಗೆ ಅರಿವು ಮೂಡಿಸಲು ಪೋಷಕರು ಮುಂದಾಗಬೇಕು : ಪವಿತ್ರ ಆರ್‌ ಎಚ್,

ಮೈಸೂರು,ಡಿ16,Tv10 ಕನ್ನಡ ವಿದ್ಯಾರಣ್ಯಪುರಂನಲ್ಲಿರುವ ವಿದ್ಯಾರಣ್ಯ ಕೋಚಿಂಗ್ ಸೆಂಟರ್ ಆವರಣದಲ್ಲಿ
ಅಖಿಲ ಭಾರತೀಯ ಗ್ರಾಹಕ ಪಂಚಾಯಿತಿ, ಮೈಸೂರು ಘಟಕ ವತಿಯಿಂದ
ಗ್ರಾಹಕ ಜಾಗರಣ ಪಾಕ್ಷಿಕ 2022ರ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಗ್ರಾಹಕರಿಗೆ ಗ್ರಾಹಕ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ
ಮುಕ್ತ ಗಂಗೋತ್ರಿ
ಅರ್ಥಶಾಸ್ತ್ರ ಸಂಶೋಧನಾ ಮತ್ತು ಅಧ್ಯಯನ ವಿಭಾಗದ ಅಧ್ಯಕ್ಷರಾದ ಪವಿತ್ರ ಆರ್‌ ಎಚ್ ರವರುವಕಾರ್ಯಕ್ರಮ ಉದ್ಘಾಟಿಸು ಮಾತನಾಡಿದರು.
ವಿದ್ಯಾರ್ಥಿಗಳು ಜನರಲ್ಲಿ ಗ್ರಾಹಕ ಜಾಗೃತಿ ಉಂಟುಮಾಡುವ ಉದ್ದೇಶದಿಂದ ಗ್ರಾಹಕರ ಕಾಯ್ದೆಯನ್ನು ಅರಿತು ಅದರ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸಿ, ನೊಂದ ಗ್ರಾಹಕರು ನ್ಯಾಯ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ವಿದ್ಯಾರ್ಥಿಗಳು ಗ್ರಾಹಕರ ಹಕ್ಕುಗಳ ಕುರಿತು ವಿಶೇಷವಾದ ಜ್ಞಾನ ಹೊಂದಲು ಶಿಕ್ಷಕರು ಕ್ಷಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ
ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷರಾದ ಸಿ ನಾರಾಯಣ ಗೌಡ, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಅಧ್ಯಕ್ಷರಾದ ಡಾ. ಜಿ. ವಿ.ರವಿಶಂಕರ್, ಸಂಘಟನಾ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಅಖಿಲ ಭಾರತೀಯ ಗ್ರಾಹಕ ಪಂಚಾಯತಿಯ ಹಿರಿಯ ಸದಸ್ಯರಾದ ರಂಗನಾಥ್, ಕಾರ್ಯದರ್ಶಿ ರವಿಶಂಕರ್, ಚಕ್ರಪಾಣಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *