ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ನಂಜನಗೂಡು,ಡಿ17,Tv10 ಕನ್ನಡ
ನಂಜನಗೂಡು- ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಯನ್ನ ಮಹಿಳಾ ಪಿಎಸ್ಸೈ ಯಾಸ್ಮಿನ್ ತಾಜ್ ರವರು ಖುದ್ದಾಗಿ ಮುಚ್ಚುವ ಮೂಲಕ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಬಳಿ ರಸ್ತೆಯನ್ನು ಅಡ್ಡಲಾಗಿ ಅಗೆದ ಟೆಂಡರ್ ದಾರ ಸರಿಯಾಗಿ ಮುಚ್ಚಿರಲಿಲ್ಲ.ಇದರ ಪರಿಣಾಮ ಆಗಾಗ ಅಪಘಾತಗಳು ಸಂಭವಿಸುತ್ತಿತ್ತು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಇಂದು ಸಹ ಇದೇ ಜಾಗದಲ್ಲಿ ಅಪಘಾತ ಸಂಭವಿಸಿದೆ.ಗುಂಡಿ ಬಿದ್ದಿದ್ದ ರಸ್ತೆಗೆ ನಂಜನಗೂಡು ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಯಾಸ್ಮಿನ್ ತಾಜ್ ಖುದ್ದಾಗಿ ರಸ್ತೆಗೆ ಇಳಿದು ಕಲ್ಲು ಮಣ್ಣು ಹಾಕಿ ಗುಂಡಿಯನ್ನ ಮುಚ್ಚಿದ್ದಾರೆ.
ರಾಷ್ಟ್ರೀಯ ಹರದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮತ್ತು ನಗರಸಭೆ ಅಧಿಕಾರಿಗಳಿಗೆ ರಸ್ತೆ ದುರಸ್ಥಿ ಪಡಿಸುವಂತರ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಇಂದು ಯಾಸ್ಮಿನ್ ತಾಜ್ ಅವರೇ ಖುದ್ದಾಗಿ ಗುಂಡಿಯನ್ನ ಮುಚ್ಚುವ ಮೂಲಕ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.ಸಧ್ಯ ಮಹಿಳಾ ಪೊಲೀಸ್ ಅಧಿಕಾರಿಯ ಸಾಮಾಜಿಕ ಕಳಕಳಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *