ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ನಂಜನಗೂಡು,ಡಿ17,Tv10 ಕನ್ನಡ
ನಂಜನಗೂಡು- ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಯನ್ನ ಮಹಿಳಾ ಪಿಎಸ್ಸೈ ಯಾಸ್ಮಿನ್ ತಾಜ್ ರವರು ಖುದ್ದಾಗಿ ಮುಚ್ಚುವ ಮೂಲಕ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಬಳಿ ರಸ್ತೆಯನ್ನು ಅಡ್ಡಲಾಗಿ ಅಗೆದ ಟೆಂಡರ್ ದಾರ ಸರಿಯಾಗಿ ಮುಚ್ಚಿರಲಿಲ್ಲ.ಇದರ ಪರಿಣಾಮ ಆಗಾಗ ಅಪಘಾತಗಳು ಸಂಭವಿಸುತ್ತಿತ್ತು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಇಂದು ಸಹ ಇದೇ ಜಾಗದಲ್ಲಿ ಅಪಘಾತ ಸಂಭವಿಸಿದೆ.ಗುಂಡಿ ಬಿದ್ದಿದ್ದ ರಸ್ತೆಗೆ ನಂಜನಗೂಡು ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಯಾಸ್ಮಿನ್ ತಾಜ್ ಖುದ್ದಾಗಿ ರಸ್ತೆಗೆ ಇಳಿದು ಕಲ್ಲು ಮಣ್ಣು ಹಾಕಿ ಗುಂಡಿಯನ್ನ ಮುಚ್ಚಿದ್ದಾರೆ.
ರಾಷ್ಟ್ರೀಯ ಹರದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮತ್ತು ನಗರಸಭೆ ಅಧಿಕಾರಿಗಳಿಗೆ ರಸ್ತೆ ದುರಸ್ಥಿ ಪಡಿಸುವಂತರ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಇಂದು ಯಾಸ್ಮಿನ್ ತಾಜ್ ಅವರೇ ಖುದ್ದಾಗಿ ಗುಂಡಿಯನ್ನ ಮುಚ್ಚುವ ಮೂಲಕ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.ಸಧ್ಯ ಮಹಿಳಾ ಪೊಲೀಸ್ ಅಧಿಕಾರಿಯ ಸಾಮಾಜಿಕ ಕಳಕಳಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *