ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ನಂಜನಗೂಡು,ಡಿ17,Tv10 ಕನ್ನಡ
ನಂಜನಗೂಡು- ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಯನ್ನ ಮಹಿಳಾ ಪಿಎಸ್ಸೈ ಯಾಸ್ಮಿನ್ ತಾಜ್ ರವರು ಖುದ್ದಾಗಿ ಮುಚ್ಚುವ ಮೂಲಕ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಬಳಿ ರಸ್ತೆಯನ್ನು ಅಡ್ಡಲಾಗಿ ಅಗೆದ ಟೆಂಡರ್ ದಾರ ಸರಿಯಾಗಿ ಮುಚ್ಚಿರಲಿಲ್ಲ.ಇದರ ಪರಿಣಾಮ ಆಗಾಗ ಅಪಘಾತಗಳು ಸಂಭವಿಸುತ್ತಿತ್ತು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಇಂದು ಸಹ ಇದೇ ಜಾಗದಲ್ಲಿ ಅಪಘಾತ ಸಂಭವಿಸಿದೆ.ಗುಂಡಿ ಬಿದ್ದಿದ್ದ ರಸ್ತೆಗೆ ನಂಜನಗೂಡು ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಯಾಸ್ಮಿನ್ ತಾಜ್ ಖುದ್ದಾಗಿ ರಸ್ತೆಗೆ ಇಳಿದು ಕಲ್ಲು ಮಣ್ಣು ಹಾಕಿ ಗುಂಡಿಯನ್ನ ಮುಚ್ಚಿದ್ದಾರೆ.
ರಾಷ್ಟ್ರೀಯ ಹರದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮತ್ತು ನಗರಸಭೆ ಅಧಿಕಾರಿಗಳಿಗೆ ರಸ್ತೆ ದುರಸ್ಥಿ ಪಡಿಸುವಂತರ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಇಂದು ಯಾಸ್ಮಿನ್ ತಾಜ್ ಅವರೇ ಖುದ್ದಾಗಿ ಗುಂಡಿಯನ್ನ ಮುಚ್ಚುವ ಮೂಲಕ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.ಸಧ್ಯ ಮಹಿಳಾ ಪೊಲೀಸ್ ಅಧಿಕಾರಿಯ ಸಾಮಾಜಿಕ ಕಳಕಳಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *