ಬೆತ್ತಲೆ ಫೋಟೋ ಕಳಿಸ್ತಾಳೆ…ನಂತರ ಬ್ಲಾಕ್ ಮೇಲ್ ಮಾಡ್ತಾಳೆ…ಐನಾತಿ ಆಂಟಿ ಅರೆಸ್ಟ್…

ಬೆತ್ತಲೆ ಫೋಟೋ ಕಳಿಸ್ತಾಳೆ…ನಂತರ ಬ್ಲಾಕ್ ಮೇಲ್ ಮಾಡ್ತಾಳೆ…ಐನಾತಿ ಆಂಟಿ ಅರೆಸ್ಟ್…

ಬೆತ್ತಲೆ ಫೋಟೋ ಕಳಿಸ್ತಾಳೆ…ನಂತರ ಬ್ಲಾಕ್ ಮೇಲ್ ಮಾಡ್ತಾಳೆ…ಐನಾತಿ ಆಂಟಿ ಅರೆಸ್ಟ್…

ಮೈಸೂರು,ಡಿ18,Tv10 ಕನ್ನಡ
ವಾಟ್ಸಾಪ್ ನಲ್ಲಿ ನಿಮಗೇನಾದ್ರೂ ಆಂಟಿಯೊಬ್ಬಳ ಬೆತ್ತಲೆ ಪೋಟೋ ಬಂದಿದೆಯಾ…? ಹಾಗಿದ್ರೆ ಹುಷಾರ್ ಅವಳ ಬಲೆಗೆ ನೀವು ಬೀಳೋದು ಗ್ಯಾರೆಂಟಿ.ಬೆತ್ತಲೆ ಫೋಟೋ ಕಳಿಸಿ ಬ್ಲಾಕ್ ಮೇಲ್ ಮಾಡಿ ಲಕ್ಷ ಲಕ್ಷ ಹಣ ಪೀಕುತ್ತಿದ್ದ ಆಂಟಿ ಇದೀಗ ವಿಜಯನಗರ ಪೊಲೀಸರ ಅತಿಥಿಯಾಗಿದ್ದಾಳೆ.
ಬೆತ್ತಲೆ ಫೋಟೋ ನೋಡುವ ಚಾಳಿ ಇರುವವರನ್ನ ಬುಟ್ಟಿಗೆ ಬೀಳಿಸೋ ಖತರ್ನಾಕ್ ಲೇಡಿ ಈ ಆಂಟಿ.ಸವಿತಾ.ಆ.ಮಂಜುಳಾ ಯಾದವ್ ಅಂದರ್ ಆಗಿದ್ದಾಳೆ.
ಯುವಕರನ್ನ ಬುಟ್ಟಿಗೆ ಬಿಳಿಸಿಕೊಂಡು ಹಣ ಕಿತ್ತು ಎಸ್ಕೇಪ್ ಆಗ್ತಿದ್ದ ಖತರ್ನಾಕ್ ಲೇಡಿಯನ್ನ ಮೈಸೂರು ವಿಜಯನಗರ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ತನ್ನ ಮೈ ಕೈ ಕುಣಿಸಿ ಯಾಮಾರಿಸ್ತಿದ್ದ ಸವಿತ
ಮೂಲತಃ ಪಿರಿಯಾಪಟ್ಟಣ ತಾಲೂಕಿನವಳು.
ಮೈಸೂರಲ್ಲಿ ಬಂದು ಸೆಟಲ್ ಆಗಿದ್ಳು.
ವಾಟ್ಸಪ್ ಚಾಟ್ ಮಾಡಿ ತನ್ನ ಅರೆ ನಗ್ನ ಸ್ಥಿತಿಯ ಪೋಟೋಗಳನ್ನ ಸೆಂಡ್ ಮಾಡ್ತಿದ್ಳು.
ಅಮಾಯಕರನ್ನ ಯಾಮಾರಿಸಿ ಲಕ್ಷ ಲಕ್ಷ ಹಣ ಪೀಕುತ್ತಿದ್ಳು.
ಈ ನಡುವೆ ಮೈಸೂರಿನಲ್ಲಿ ಪರಿಚಯಸ್ಥ ದಂಪತಿಗೆ ಯಾಮಾರಿಸಿ ಲಕ್ಷ ಹಣ ಪೀಕಿದ್ಳು.ಹಣ ವಾಪಸ್ ಕೇಳೋಕೆ ಬಂದ ದಂಪತಿ ಮೇಲೆ ಹಲ್ಲೆ ಮಾಡೋಕೆ ಹೋಗಿದ್ದ ಆರೋಪ ಇತ್ತು.ಸಾಲ ಕೇಳೋಕೆ ಹೋದ್ರೆ ಬೆತ್ತಲೆ ಪೋಟೋ ಕಳುಹಿಸಿ ಬ್ಲಾಕ್ ಮೇಲ್ ಮಾಡಿದ್ಳು.
ವಿಜಯನಗರ 2ನೇ ಹಂತದ ವಾಟರ್ ಟ್ಯಾಂಕ್ ಬಳಿಯ ಅಭಿಷೇಕ್ ರಸ್ತೆಯಲ್ಲಿ ಸ್ಪಾ ಹೆಸರಲ್ಲಿ ವೈಶ್ಯವಾಟಿಕೆ ದಂಧೆಯಲ್ಲಿ ಸವಿತ ಸಿಕ್ಕಿಬಿದ್ದಿದ್ದಾಳೆ.
ಚಾಟ್ ಮಾಡೋಕೆ ಲೇಡಿ ಒಬ್ಬಳು ಸಿಕ್ಕಿದ್ಲು ಅಂತಾ ಹಿಂದೆ ಮುಂದೆ ನೋಡದೆ ಚಾಟ್ ಮಾಡೋಕೆ ಹೋದ್ರೆ ನೀವು ಬೆತ್ತಲಾಗೋದು ಗ್ಯಾರಂಟಿ ಹುಷಾರ್….

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *