ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಹಾಸನ,ಡಿ22,Tv10 ಕನ್ನಡ
ಕೌಟುಂಬಿಕ ಕಲಹ ಹಿನ್ನಲೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಸಮುದ್ರವಳ್ಳಿ ಗ್ರಾಮದಲ್ಲಿ ನಡೆದಿದೆ.
ರೋಹಿಣಿ (23) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ.
ರೋಹಿಣಿ ಕೆ.ಆರ್.ನಗರ ತಾಲ್ಲೂಕಿನ ಪಶುಪತಿ ಗ್ರಾಮದವಳು.ಏಳು ತಿಂಗಳು ಹಿಂದೆ ಸುಮಂತ್ ಎಂಬುವವರ ಜೊತೆ ವಿವಾಹವಾಗಿತ್ತು.
ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಬೇಸತ್ತು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ರೈಲಿನಲ್ಲಿ ಬಂದು ಸಮುದ್ರವಳ್ಳಿ ರೈಲ್ಬೆ ಸ್ಟೇಷನ್‌ನಲ್ಲಿ ಇಳಿದು ಕೆರೆ ಬಳಿ ಬಂದಿದ್ದ ರೋಹಿಣಿ.ಕೆರೆಯ ಬಳಿ ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಬಳಿ ಕೆಲಕಾಲ ಮಾತನಾಡಿಸಿದ್ದಳು.
ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಹೇಳಿದ್ದಳು.ಎಲ್ಲರೂ ತೆರಳಿದ‌ ನಂತರ ಮೊಬೈಲ್, ಚಪ್ಪಲಿ ಬಿಟ್ಟು ನಿನ್ನೆ ಸಂಜೆ ಕೆರೆಗೆ ಹಾರಿದ್ದಾಳೆ.ರೋಹಿಣಿ ಕಾಣೆಯಾಗಿರುವ ಬಗ್ಗೆ ಕೆ.ಆರ್.ನಗರ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು.ಟವರ್ ಲೊಕೇಷನ್ ಮೂಲಕ ರೋಹಿಣಿ ಇರುವ ಸ್ಥಳ ಪತ್ತೆ ಹಚ್ಚಲಾಗಿದೆ.
ಮೊಬೈಲ್, ದುಡ್ಡು, ಚಪ್ಪಲಿ ನೋಡಿ ನಂತರ ಕೆರೆಯಲ್ಲಿ ಶೋಧ ನಡೆಸಿದ ವೇಳೆ ಶವಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *