ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಹಾಸನ,ಡಿ22,Tv10 ಕನ್ನಡ
ಕೌಟುಂಬಿಕ ಕಲಹ ಹಿನ್ನಲೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಸಮುದ್ರವಳ್ಳಿ ಗ್ರಾಮದಲ್ಲಿ ನಡೆದಿದೆ.
ರೋಹಿಣಿ (23) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ.
ರೋಹಿಣಿ ಕೆ.ಆರ್.ನಗರ ತಾಲ್ಲೂಕಿನ ಪಶುಪತಿ ಗ್ರಾಮದವಳು.ಏಳು ತಿಂಗಳು ಹಿಂದೆ ಸುಮಂತ್ ಎಂಬುವವರ ಜೊತೆ ವಿವಾಹವಾಗಿತ್ತು.
ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಬೇಸತ್ತು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ರೈಲಿನಲ್ಲಿ ಬಂದು ಸಮುದ್ರವಳ್ಳಿ ರೈಲ್ಬೆ ಸ್ಟೇಷನ್‌ನಲ್ಲಿ ಇಳಿದು ಕೆರೆ ಬಳಿ ಬಂದಿದ್ದ ರೋಹಿಣಿ.ಕೆರೆಯ ಬಳಿ ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಬಳಿ ಕೆಲಕಾಲ ಮಾತನಾಡಿಸಿದ್ದಳು.
ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಹೇಳಿದ್ದಳು.ಎಲ್ಲರೂ ತೆರಳಿದ‌ ನಂತರ ಮೊಬೈಲ್, ಚಪ್ಪಲಿ ಬಿಟ್ಟು ನಿನ್ನೆ ಸಂಜೆ ಕೆರೆಗೆ ಹಾರಿದ್ದಾಳೆ.ರೋಹಿಣಿ ಕಾಣೆಯಾಗಿರುವ ಬಗ್ಗೆ ಕೆ.ಆರ್.ನಗರ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು.ಟವರ್ ಲೊಕೇಷನ್ ಮೂಲಕ ರೋಹಿಣಿ ಇರುವ ಸ್ಥಳ ಪತ್ತೆ ಹಚ್ಚಲಾಗಿದೆ.
ಮೊಬೈಲ್, ದುಡ್ಡು, ಚಪ್ಪಲಿ ನೋಡಿ ನಂತರ ಕೆರೆಯಲ್ಲಿ ಶೋಧ ನಡೆಸಿದ ವೇಳೆ ಶವಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *