ಸಿ.ಟಿ.ರವಿ ವಿರುದ್ದ ಕೈ ಪ್ರತಿಭಟನೆ…ಭಾವಚಿತ್ರಕ್ಕೆ ರಮ್ಮು,ವಿಸ್ಕಿ,ಬ್ರಾಂದಿ,ಸಗಣಿ ಅಭಿಷೇಕ ಮಾಡಿ ಆಕ್ರೋಷ…

ಸಿ.ಟಿ.ರವಿ ವಿರುದ್ದ ಕೈ ಪ್ರತಿಭಟನೆ…ಭಾವಚಿತ್ರಕ್ಕೆ ರಮ್ಮು,ವಿಸ್ಕಿ,ಬ್ರಾಂದಿ,ಸಗಣಿ ಅಭಿಷೇಕ ಮಾಡಿ ಆಕ್ರೋಷ…

  • Politics
  • December 22, 2022
  • No Comment
  • 158

ಸಿ.ಟಿ.ರವಿ ವಿರುದ್ದ ಕೈ ಪ್ರತಿಭಟನೆ…ಭಾವಚಿತ್ರಕ್ಕೆ ರಮ್ಮು,ವಿಸ್ಕಿ,ಬ್ರಾಂದಿ,ಸಗಣಿ ಅಭಿಷೇಕ ಮಾಡಿ ಆಕ್ರೋಷ…

ಮೈಸೂರು,ಡಿ22,Tv10 ಕನ್ನಡ
ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ವಿರುದ್ದ ಅವಹೇಳನಾಕಾರಿಯಾಗಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ದ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಭಾವಚಿತ್ರದಲ್ಲಿರುವ ಸಿ.ಟಿ.ರವಿ ಬಾಯಿಗೆ ರಮ್ಮು,ವಿಸ್ಕಿ,ಭ್ರಾಂಧಿ,ಓಟಿ,ಸಗಣಿ ಕುಡಿಸಿ ಅಭಿಷೇಕ ಮಾಡಿ ಪ್ರತಿಭಟಿಸಿದರು.ಸಿ.ಟಿ.ರವಿ ವಿರುದ್ದ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಧರ್,ಡಿಸಿಸಿ ಕಾರ್ಯದರ್ಶಿ ಡೈರಿ ವೆಂಕಟೇಶ್,ಮಾಜಿ ಪಾಲಿಕೆ ಸದಸ್ಯರಾದ ಎಂ ಸುನೀಲ್,ಮುಖಂಡರುಗಳಾದ ವಿಜಯ್ ಕುಮಾರ್,ಗುಣಶೇಖರ್,ವಿಶ್ವ,ಶಂಕರ್,ಆರ್ ಹೆಚ್.ಕುಮಾರ್,ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ್,ಫಾರುಖ್,ನಾಸೀರ್,ಕುರುಬಾರಳ್ಳಿ ಪ್ರಕಾಶ್,ಕುಮಾರ್,ಧರ್ಮೇಂದ್ರ,ಅಶೋಕಪುರಂ ಪುಟ್ಟರಾಜು,ರವಿ,ಸಂತೋಷ್,ರಾಘವೇಂದ್ರ,ಮಹದೇವು,ರಾಜೀವ್ ಮತ್ತಿತರರು ಭಾಗವಹಿಸಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *