ಸಿ.ಟಿ.ರವಿ ವಿರುದ್ದ ಕೈ ಪ್ರತಿಭಟನೆ…ಭಾವಚಿತ್ರಕ್ಕೆ ರಮ್ಮು,ವಿಸ್ಕಿ,ಬ್ರಾಂದಿ,ಸಗಣಿ ಅಭಿಷೇಕ ಮಾಡಿ ಆಕ್ರೋಷ…

ಸಿ.ಟಿ.ರವಿ ವಿರುದ್ದ ಕೈ ಪ್ರತಿಭಟನೆ…ಭಾವಚಿತ್ರಕ್ಕೆ ರಮ್ಮು,ವಿಸ್ಕಿ,ಬ್ರಾಂದಿ,ಸಗಣಿ ಅಭಿಷೇಕ ಮಾಡಿ ಆಕ್ರೋಷ…

  • Politics
  • December 22, 2022
  • No Comment
  • 81

ಸಿ.ಟಿ.ರವಿ ವಿರುದ್ದ ಕೈ ಪ್ರತಿಭಟನೆ…ಭಾವಚಿತ್ರಕ್ಕೆ ರಮ್ಮು,ವಿಸ್ಕಿ,ಬ್ರಾಂದಿ,ಸಗಣಿ ಅಭಿಷೇಕ ಮಾಡಿ ಆಕ್ರೋಷ…

ಮೈಸೂರು,ಡಿ22,Tv10 ಕನ್ನಡ
ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ವಿರುದ್ದ ಅವಹೇಳನಾಕಾರಿಯಾಗಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ದ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಭಾವಚಿತ್ರದಲ್ಲಿರುವ ಸಿ.ಟಿ.ರವಿ ಬಾಯಿಗೆ ರಮ್ಮು,ವಿಸ್ಕಿ,ಭ್ರಾಂಧಿ,ಓಟಿ,ಸಗಣಿ ಕುಡಿಸಿ ಅಭಿಷೇಕ ಮಾಡಿ ಪ್ರತಿಭಟಿಸಿದರು.ಸಿ.ಟಿ.ರವಿ ವಿರುದ್ದ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಧರ್,ಡಿಸಿಸಿ ಕಾರ್ಯದರ್ಶಿ ಡೈರಿ ವೆಂಕಟೇಶ್,ಮಾಜಿ ಪಾಲಿಕೆ ಸದಸ್ಯರಾದ ಎಂ ಸುನೀಲ್,ಮುಖಂಡರುಗಳಾದ ವಿಜಯ್ ಕುಮಾರ್,ಗುಣಶೇಖರ್,ವಿಶ್ವ,ಶಂಕರ್,ಆರ್ ಹೆಚ್.ಕುಮಾರ್,ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ್,ಫಾರುಖ್,ನಾಸೀರ್,ಕುರುಬಾರಳ್ಳಿ ಪ್ರಕಾಶ್,ಕುಮಾರ್,ಧರ್ಮೇಂದ್ರ,ಅಶೋಕಪುರಂ ಪುಟ್ಟರಾಜು,ರವಿ,ಸಂತೋಷ್,ರಾಘವೇಂದ್ರ,ಮಹದೇವು,ರಾಜೀವ್ ಮತ್ತಿತರರು ಭಾಗವಹಿಸಿದ್ದರು…

Spread the love

Related post

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು ಲಂಚ…

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು…

ನಂಜನಗೂಡು,ಮಾ28,Tv10 ಕನ್ನಡ ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಂಜನಗೂಡು ಬಿಇಓ ಶಿವಲಿಂಗಯ್ಯ ಹಾಗೂ ಶಿಕ್ಷಕ…
Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ…

ನಂಜನಗೂಡು,ಮಾ28,Tv10 ಕನ್ನಡ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ…
ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ…

ಮೈಸೂರು,ಮಾ28,Tv10 ಕನ್ನಡ ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್…

Leave a Reply

Your email address will not be published. Required fields are marked *