ಸಿ.ಟಿ.ರವಿ ವಿರುದ್ದ ಕೈ ಪ್ರತಿಭಟನೆ…ಭಾವಚಿತ್ರಕ್ಕೆ ರಮ್ಮು,ವಿಸ್ಕಿ,ಬ್ರಾಂದಿ,ಸಗಣಿ ಅಭಿಷೇಕ ಮಾಡಿ ಆಕ್ರೋಷ…

ಸಿ.ಟಿ.ರವಿ ವಿರುದ್ದ ಕೈ ಪ್ರತಿಭಟನೆ…ಭಾವಚಿತ್ರಕ್ಕೆ ರಮ್ಮು,ವಿಸ್ಕಿ,ಬ್ರಾಂದಿ,ಸಗಣಿ ಅಭಿಷೇಕ ಮಾಡಿ ಆಕ್ರೋಷ…

  • Politics
  • December 22, 2022
  • No Comment
  • 189

ಸಿ.ಟಿ.ರವಿ ವಿರುದ್ದ ಕೈ ಪ್ರತಿಭಟನೆ…ಭಾವಚಿತ್ರಕ್ಕೆ ರಮ್ಮು,ವಿಸ್ಕಿ,ಬ್ರಾಂದಿ,ಸಗಣಿ ಅಭಿಷೇಕ ಮಾಡಿ ಆಕ್ರೋಷ…

ಮೈಸೂರು,ಡಿ22,Tv10 ಕನ್ನಡ
ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ವಿರುದ್ದ ಅವಹೇಳನಾಕಾರಿಯಾಗಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ದ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಭಾವಚಿತ್ರದಲ್ಲಿರುವ ಸಿ.ಟಿ.ರವಿ ಬಾಯಿಗೆ ರಮ್ಮು,ವಿಸ್ಕಿ,ಭ್ರಾಂಧಿ,ಓಟಿ,ಸಗಣಿ ಕುಡಿಸಿ ಅಭಿಷೇಕ ಮಾಡಿ ಪ್ರತಿಭಟಿಸಿದರು.ಸಿ.ಟಿ.ರವಿ ವಿರುದ್ದ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಧರ್,ಡಿಸಿಸಿ ಕಾರ್ಯದರ್ಶಿ ಡೈರಿ ವೆಂಕಟೇಶ್,ಮಾಜಿ ಪಾಲಿಕೆ ಸದಸ್ಯರಾದ ಎಂ ಸುನೀಲ್,ಮುಖಂಡರುಗಳಾದ ವಿಜಯ್ ಕುಮಾರ್,ಗುಣಶೇಖರ್,ವಿಶ್ವ,ಶಂಕರ್,ಆರ್ ಹೆಚ್.ಕುಮಾರ್,ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ್,ಫಾರುಖ್,ನಾಸೀರ್,ಕುರುಬಾರಳ್ಳಿ ಪ್ರಕಾಶ್,ಕುಮಾರ್,ಧರ್ಮೇಂದ್ರ,ಅಶೋಕಪುರಂ ಪುಟ್ಟರಾಜು,ರವಿ,ಸಂತೋಷ್,ರಾಘವೇಂದ್ರ,ಮಹದೇವು,ರಾಜೀವ್ ಮತ್ತಿತರರು ಭಾಗವಹಿಸಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *