ಮರ್ಕ್ಯೂರಿ ಬಾಬಾ ವಿಧಿವಶ…ಲೈವ್ ನಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಬಾಬಾ ಇನ್ನಿಲ್ಲ…

ಮರ್ಕ್ಯೂರಿ ಬಾಬಾ ವಿಧಿವಶ…ಲೈವ್ ನಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಬಾಬಾ ಇನ್ನಿಲ್ಲ…

ಮರ್ಕ್ಯೂರಿ ಬಾಬಾ ವಿಧಿವಶ…ಲೈವ್ ನಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಬಾಬಾ ಇನ್ನಿಲ್ಲ…

ಮೈಸೂರು,ಡಿ22,Tv10 ಕನ್ನಡ
ಖಾಸಗಿ ಚಾನೆಲ್ ಗಳ ನೇರಪ್ರಸಾರದಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಮರ್ಕ್ಯೂರಿ ಬಾಬಾ ವಿಧಿವಶರಾಗಿದ್ದಾರೆ.ಉದಯಗಿರಿಯಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಸಿಲುಕಿದ್ದ ಜುನೈದ್ @ಮರ್ಕ್ಯೂರಿ ಬಾಬಾ ರವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.ದುಬೈಗೆ ತೆರಳಿದ್ದ ಮರ್ಕ್ಯೂರಿ ಬಾಬಾ ರವರು ನಾಲ್ಕು ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಮೈಸೂರಿನ ಮನೆಗೆ ತಲುಪಿದ್ದರು.ಮನೆಯಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆಯುತ್ತಿತ್ತು.ಬುಧುವಾರ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ ಕಾಯಿಲೆಗಳಿಗೆ ಔಷಧಿ ನೀಡುತ್ತಿದ್ದ ಜುನೈದ್ ಜನಶ್ರೀ ಚಾನೆಲ್ ನಲ್ಲಿ ನಡೆದ ನೇರಪ್ರಸಾರ ಕಾರ್ಯಕ್ರಮದಲ್ಲಿ ಪಾದರಸವನ್ನ ಕುಡಿದಿದ್ದರು.ಅಲ್ಲದೆ ಹಾವಿನ ವಿಷವನ್ನೂ ಸಹ ಸೇವಿಸಿ ಸಾವಿಗೇ ಸವಾಲೊಡ್ಡಿದ್ದರು.ಹಕವಾರು ರೋಗಗಳಿಗೆ ಔಷಧಿ ನೀಡಿ ಮರ್ಕ್ಯೂರಿ ಬಾಬಾ ಎಂದೇ ಖ್ಯಾತಿ ಪಡೆದಿದ್ದರು.ಇವರಿಗೆ ದೇಶದ ಮೂಲೆ ಮೂಲೆಗಳಲ್ಲೂ ಅಭಿಮಾನಿಗಳಿದ್ದರು.ಹಲವರು ಇವರ ನೀಡಿದ ಔಷಧಿ ಸೇವಿಸಿ ಗುಣಮುಖರಾಗಿದ್ದರು.45 ವರ್ಷದ ಮರ್ಕ್ಯೂರಿ ಬಾಬ ಇನ್ನು ಕೇವಲ ನೆನಪು ಮಾತ್ರ.ಸೂಫಿ ಸಂತರಾಗಿದ್ದ ಇವರ ಅಂತ್ರಕ್ರಿಯೆ ಇಂದು ಬೆಳಿಗ್ಗೆ ಮುಸ್ಲಿಂ ಸಮುದಾಯದ ಸಂಪ್ರದಾಯದಂತೆ ಪುಲಕೇಶಿ ರಸ್ತೆಬಳಿ ಇರುವ ಖಬರ್ ಸ್ಥಾನದಲ್ಲಿ ಅಂತ್ಯ ಕ್ರಿಯೆ ನೆರವೇರಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *