ಮರ್ಕ್ಯೂರಿ ಬಾಬಾ ವಿಧಿವಶ…ಲೈವ್ ನಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಬಾಬಾ ಇನ್ನಿಲ್ಲ…

ಮರ್ಕ್ಯೂರಿ ಬಾಬಾ ವಿಧಿವಶ…ಲೈವ್ ನಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಬಾಬಾ ಇನ್ನಿಲ್ಲ…

ಮರ್ಕ್ಯೂರಿ ಬಾಬಾ ವಿಧಿವಶ…ಲೈವ್ ನಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಬಾಬಾ ಇನ್ನಿಲ್ಲ…

ಮೈಸೂರು,ಡಿ22,Tv10 ಕನ್ನಡ
ಖಾಸಗಿ ಚಾನೆಲ್ ಗಳ ನೇರಪ್ರಸಾರದಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಮರ್ಕ್ಯೂರಿ ಬಾಬಾ ವಿಧಿವಶರಾಗಿದ್ದಾರೆ.ಉದಯಗಿರಿಯಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಸಿಲುಕಿದ್ದ ಜುನೈದ್ @ಮರ್ಕ್ಯೂರಿ ಬಾಬಾ ರವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.ದುಬೈಗೆ ತೆರಳಿದ್ದ ಮರ್ಕ್ಯೂರಿ ಬಾಬಾ ರವರು ನಾಲ್ಕು ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಮೈಸೂರಿನ ಮನೆಗೆ ತಲುಪಿದ್ದರು.ಮನೆಯಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆಯುತ್ತಿತ್ತು.ಬುಧುವಾರ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ ಕಾಯಿಲೆಗಳಿಗೆ ಔಷಧಿ ನೀಡುತ್ತಿದ್ದ ಜುನೈದ್ ಜನಶ್ರೀ ಚಾನೆಲ್ ನಲ್ಲಿ ನಡೆದ ನೇರಪ್ರಸಾರ ಕಾರ್ಯಕ್ರಮದಲ್ಲಿ ಪಾದರಸವನ್ನ ಕುಡಿದಿದ್ದರು.ಅಲ್ಲದೆ ಹಾವಿನ ವಿಷವನ್ನೂ ಸಹ ಸೇವಿಸಿ ಸಾವಿಗೇ ಸವಾಲೊಡ್ಡಿದ್ದರು.ಹಕವಾರು ರೋಗಗಳಿಗೆ ಔಷಧಿ ನೀಡಿ ಮರ್ಕ್ಯೂರಿ ಬಾಬಾ ಎಂದೇ ಖ್ಯಾತಿ ಪಡೆದಿದ್ದರು.ಇವರಿಗೆ ದೇಶದ ಮೂಲೆ ಮೂಲೆಗಳಲ್ಲೂ ಅಭಿಮಾನಿಗಳಿದ್ದರು.ಹಲವರು ಇವರ ನೀಡಿದ ಔಷಧಿ ಸೇವಿಸಿ ಗುಣಮುಖರಾಗಿದ್ದರು.45 ವರ್ಷದ ಮರ್ಕ್ಯೂರಿ ಬಾಬ ಇನ್ನು ಕೇವಲ ನೆನಪು ಮಾತ್ರ.ಸೂಫಿ ಸಂತರಾಗಿದ್ದ ಇವರ ಅಂತ್ರಕ್ರಿಯೆ ಇಂದು ಬೆಳಿಗ್ಗೆ ಮುಸ್ಲಿಂ ಸಮುದಾಯದ ಸಂಪ್ರದಾಯದಂತೆ ಪುಲಕೇಶಿ ರಸ್ತೆಬಳಿ ಇರುವ ಖಬರ್ ಸ್ಥಾನದಲ್ಲಿ ಅಂತ್ಯ ಕ್ರಿಯೆ ನೆರವೇರಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *