ಮರ್ಕ್ಯೂರಿ ಬಾಬಾ ವಿಧಿವಶ…ಲೈವ್ ನಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಬಾಬಾ ಇನ್ನಿಲ್ಲ…

ಮರ್ಕ್ಯೂರಿ ಬಾಬಾ ವಿಧಿವಶ…ಲೈವ್ ನಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಬಾಬಾ ಇನ್ನಿಲ್ಲ…

ಮರ್ಕ್ಯೂರಿ ಬಾಬಾ ವಿಧಿವಶ…ಲೈವ್ ನಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಬಾಬಾ ಇನ್ನಿಲ್ಲ…

ಮೈಸೂರು,ಡಿ22,Tv10 ಕನ್ನಡ
ಖಾಸಗಿ ಚಾನೆಲ್ ಗಳ ನೇರಪ್ರಸಾರದಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಮರ್ಕ್ಯೂರಿ ಬಾಬಾ ವಿಧಿವಶರಾಗಿದ್ದಾರೆ.ಉದಯಗಿರಿಯಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಸಿಲುಕಿದ್ದ ಜುನೈದ್ @ಮರ್ಕ್ಯೂರಿ ಬಾಬಾ ರವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.ದುಬೈಗೆ ತೆರಳಿದ್ದ ಮರ್ಕ್ಯೂರಿ ಬಾಬಾ ರವರು ನಾಲ್ಕು ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಮೈಸೂರಿನ ಮನೆಗೆ ತಲುಪಿದ್ದರು.ಮನೆಯಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆಯುತ್ತಿತ್ತು.ಬುಧುವಾರ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ ಕಾಯಿಲೆಗಳಿಗೆ ಔಷಧಿ ನೀಡುತ್ತಿದ್ದ ಜುನೈದ್ ಜನಶ್ರೀ ಚಾನೆಲ್ ನಲ್ಲಿ ನಡೆದ ನೇರಪ್ರಸಾರ ಕಾರ್ಯಕ್ರಮದಲ್ಲಿ ಪಾದರಸವನ್ನ ಕುಡಿದಿದ್ದರು.ಅಲ್ಲದೆ ಹಾವಿನ ವಿಷವನ್ನೂ ಸಹ ಸೇವಿಸಿ ಸಾವಿಗೇ ಸವಾಲೊಡ್ಡಿದ್ದರು.ಹಕವಾರು ರೋಗಗಳಿಗೆ ಔಷಧಿ ನೀಡಿ ಮರ್ಕ್ಯೂರಿ ಬಾಬಾ ಎಂದೇ ಖ್ಯಾತಿ ಪಡೆದಿದ್ದರು.ಇವರಿಗೆ ದೇಶದ ಮೂಲೆ ಮೂಲೆಗಳಲ್ಲೂ ಅಭಿಮಾನಿಗಳಿದ್ದರು.ಹಲವರು ಇವರ ನೀಡಿದ ಔಷಧಿ ಸೇವಿಸಿ ಗುಣಮುಖರಾಗಿದ್ದರು.45 ವರ್ಷದ ಮರ್ಕ್ಯೂರಿ ಬಾಬ ಇನ್ನು ಕೇವಲ ನೆನಪು ಮಾತ್ರ.ಸೂಫಿ ಸಂತರಾಗಿದ್ದ ಇವರ ಅಂತ್ರಕ್ರಿಯೆ ಇಂದು ಬೆಳಿಗ್ಗೆ ಮುಸ್ಲಿಂ ಸಮುದಾಯದ ಸಂಪ್ರದಾಯದಂತೆ ಪುಲಕೇಶಿ ರಸ್ತೆಬಳಿ ಇರುವ ಖಬರ್ ಸ್ಥಾನದಲ್ಲಿ ಅಂತ್ಯ ಕ್ರಿಯೆ ನೆರವೇರಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *