ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.
ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

  • Politics
  • December 23, 2022
  • No Comment
  • 170

ಮಂಡ್ಯ ಬ್ರೇಕಿಂಗ್

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.


ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.
ಸಾಲ ಮನ್ನಾದಿಂದ ಶಾಶ್ವತ ಪರಿಹಾರಗಳಿಲ್ಲ.
ರೈತರು ಸಾಲ ಮಾಡಿಕೊಳ್ಳದ ರೀತಿಯಲ್ಲಿ ಆರ್ಥಿಕವಾಗಿ ಸದೃಢವಾಗಿ ಬದುಕುವ ರೀತಿಯಲ್ಲಿ ಪಂಚರತ್ನ ಯೋಜನೆಯಲ್ಲಿ ಅಳವಡಿಸಿದ್ದೇನೆ.
ಈ ಬಗ್ಗೆ ಮಾಹಿತಿಗಳನ್ನ ರಾಜ್ಯದ ಪ್ರತೀ ಮನೆ ಮನೆಗಳಿಗೆ ತಲುಪಿಸುವ ಸಿದ್ಧತೆ ಮಾಡಿಕೊಂಡಿದ್ದೇವೆ.
ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ.
ಅದಕ್ಕೆ ಕಾರಣ ಮೂರು ವರ್ಷಗಳಿಂದ ಮಳೆಯಿಂದ ಬೆಳೆ ಹಾನಿ ಸೂಕ್ತ ಪರಿಹಾರ ನೀಡದಿರುವುದು
ಹಳೇ ಕಾಲದ ಸಿಸ್ಟಮ್ ನಲ್ಲಿ ಬೆಳೆ ಪರಿಹಾರ ನೀಡಿತ್ತಿರೋದು ರೈತರು ಮಾಡುವ ಖರ್ಚಿಗೂ ಸಾಲದು.
ಕೊರೊನಾ ಗೈಡ್ ಲೈನ್ಸ್ ಜಾರಿ ವಿಚಾರ.
ಮೊದಲ ಹಂತದಲ್ಲಿ ಕೆಲವು ಗೈಡ್ ಲೈನ್ ಕೊಟ್ಟಿದ್ದಾರೆ.
ಮುಂದೆ ಯಾವ ರೀತಿ ಬದಲಾವಣೆ ಹಾಗುತ್ತೊ ಗೊತ್ತಿಲ್ಲ.
ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಲಘುವಾಗಿ ಮಾತನಾಡಲ್ಲ.
ಚೀನಾದಲ್ಲಿ ಮತ್ತೆ ದೊಡ್ಡ ಮಟ್ಟದಲ್ಲಿ ಕೊವಿಡ್ ಅನಾಹುತ ಹೆಚ್ಚಾಗಿದೆ.
ಹೆಚ್ಚಿನ ಜವಾಬ್ದಾರಿಯನ್ನ ಸರ್ಕಾರ ತೆಗೆದುಕೊಳ್ಳಬೇಕು.
ರಾಜ್ಯದಲ್ಲಿ ರಾಷ್ಟ್ರದಲ್ಲಿ ಸಮಸ್ಯೆಗಳು ಏನಾಗುತ್ತೆ ನೋಡೋಣಾ.
ನಾವು ಸಹಕಾರ ಕೊಡ್ತೇವೆ.
ಅದ್ರೆ ರಾಜಕೀಯ ಉದ್ದೇಶಕ್ಕಾಗಿ ಬೇರೆ ರೀತಿಯಲ್ಲಿ ವಿರೋಧ ಪಕ್ಷವನ್ನು ಸ್ಕಟ್ಲು ಮಾಡಲು ವಾತವರಣ ನಿರ್ಮಾಣ ಮಾಡಲು ಹೋದರೆ.
ಅದಕ್ಕೆ ನಮ್ಮ ಸಹ ಮತವಿಲ್ಲ.

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *