ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.
ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

  • Politics
  • December 23, 2022
  • No Comment
  • 146

ಮಂಡ್ಯ ಬ್ರೇಕಿಂಗ್

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.


ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.
ಸಾಲ ಮನ್ನಾದಿಂದ ಶಾಶ್ವತ ಪರಿಹಾರಗಳಿಲ್ಲ.
ರೈತರು ಸಾಲ ಮಾಡಿಕೊಳ್ಳದ ರೀತಿಯಲ್ಲಿ ಆರ್ಥಿಕವಾಗಿ ಸದೃಢವಾಗಿ ಬದುಕುವ ರೀತಿಯಲ್ಲಿ ಪಂಚರತ್ನ ಯೋಜನೆಯಲ್ಲಿ ಅಳವಡಿಸಿದ್ದೇನೆ.
ಈ ಬಗ್ಗೆ ಮಾಹಿತಿಗಳನ್ನ ರಾಜ್ಯದ ಪ್ರತೀ ಮನೆ ಮನೆಗಳಿಗೆ ತಲುಪಿಸುವ ಸಿದ್ಧತೆ ಮಾಡಿಕೊಂಡಿದ್ದೇವೆ.
ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ.
ಅದಕ್ಕೆ ಕಾರಣ ಮೂರು ವರ್ಷಗಳಿಂದ ಮಳೆಯಿಂದ ಬೆಳೆ ಹಾನಿ ಸೂಕ್ತ ಪರಿಹಾರ ನೀಡದಿರುವುದು
ಹಳೇ ಕಾಲದ ಸಿಸ್ಟಮ್ ನಲ್ಲಿ ಬೆಳೆ ಪರಿಹಾರ ನೀಡಿತ್ತಿರೋದು ರೈತರು ಮಾಡುವ ಖರ್ಚಿಗೂ ಸಾಲದು.
ಕೊರೊನಾ ಗೈಡ್ ಲೈನ್ಸ್ ಜಾರಿ ವಿಚಾರ.
ಮೊದಲ ಹಂತದಲ್ಲಿ ಕೆಲವು ಗೈಡ್ ಲೈನ್ ಕೊಟ್ಟಿದ್ದಾರೆ.
ಮುಂದೆ ಯಾವ ರೀತಿ ಬದಲಾವಣೆ ಹಾಗುತ್ತೊ ಗೊತ್ತಿಲ್ಲ.
ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಲಘುವಾಗಿ ಮಾತನಾಡಲ್ಲ.
ಚೀನಾದಲ್ಲಿ ಮತ್ತೆ ದೊಡ್ಡ ಮಟ್ಟದಲ್ಲಿ ಕೊವಿಡ್ ಅನಾಹುತ ಹೆಚ್ಚಾಗಿದೆ.
ಹೆಚ್ಚಿನ ಜವಾಬ್ದಾರಿಯನ್ನ ಸರ್ಕಾರ ತೆಗೆದುಕೊಳ್ಳಬೇಕು.
ರಾಜ್ಯದಲ್ಲಿ ರಾಷ್ಟ್ರದಲ್ಲಿ ಸಮಸ್ಯೆಗಳು ಏನಾಗುತ್ತೆ ನೋಡೋಣಾ.
ನಾವು ಸಹಕಾರ ಕೊಡ್ತೇವೆ.
ಅದ್ರೆ ರಾಜಕೀಯ ಉದ್ದೇಶಕ್ಕಾಗಿ ಬೇರೆ ರೀತಿಯಲ್ಲಿ ವಿರೋಧ ಪಕ್ಷವನ್ನು ಸ್ಕಟ್ಲು ಮಾಡಲು ವಾತವರಣ ನಿರ್ಮಾಣ ಮಾಡಲು ಹೋದರೆ.
ಅದಕ್ಕೆ ನಮ್ಮ ಸಹ ಮತವಿಲ್ಲ.

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *