ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.
ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

  • Politics
  • December 23, 2022
  • No Comment
  • 153

ಮಂಡ್ಯ ಬ್ರೇಕಿಂಗ್

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.


ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.
ಸಾಲ ಮನ್ನಾದಿಂದ ಶಾಶ್ವತ ಪರಿಹಾರಗಳಿಲ್ಲ.
ರೈತರು ಸಾಲ ಮಾಡಿಕೊಳ್ಳದ ರೀತಿಯಲ್ಲಿ ಆರ್ಥಿಕವಾಗಿ ಸದೃಢವಾಗಿ ಬದುಕುವ ರೀತಿಯಲ್ಲಿ ಪಂಚರತ್ನ ಯೋಜನೆಯಲ್ಲಿ ಅಳವಡಿಸಿದ್ದೇನೆ.
ಈ ಬಗ್ಗೆ ಮಾಹಿತಿಗಳನ್ನ ರಾಜ್ಯದ ಪ್ರತೀ ಮನೆ ಮನೆಗಳಿಗೆ ತಲುಪಿಸುವ ಸಿದ್ಧತೆ ಮಾಡಿಕೊಂಡಿದ್ದೇವೆ.
ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ.
ಅದಕ್ಕೆ ಕಾರಣ ಮೂರು ವರ್ಷಗಳಿಂದ ಮಳೆಯಿಂದ ಬೆಳೆ ಹಾನಿ ಸೂಕ್ತ ಪರಿಹಾರ ನೀಡದಿರುವುದು
ಹಳೇ ಕಾಲದ ಸಿಸ್ಟಮ್ ನಲ್ಲಿ ಬೆಳೆ ಪರಿಹಾರ ನೀಡಿತ್ತಿರೋದು ರೈತರು ಮಾಡುವ ಖರ್ಚಿಗೂ ಸಾಲದು.
ಕೊರೊನಾ ಗೈಡ್ ಲೈನ್ಸ್ ಜಾರಿ ವಿಚಾರ.
ಮೊದಲ ಹಂತದಲ್ಲಿ ಕೆಲವು ಗೈಡ್ ಲೈನ್ ಕೊಟ್ಟಿದ್ದಾರೆ.
ಮುಂದೆ ಯಾವ ರೀತಿ ಬದಲಾವಣೆ ಹಾಗುತ್ತೊ ಗೊತ್ತಿಲ್ಲ.
ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಲಘುವಾಗಿ ಮಾತನಾಡಲ್ಲ.
ಚೀನಾದಲ್ಲಿ ಮತ್ತೆ ದೊಡ್ಡ ಮಟ್ಟದಲ್ಲಿ ಕೊವಿಡ್ ಅನಾಹುತ ಹೆಚ್ಚಾಗಿದೆ.
ಹೆಚ್ಚಿನ ಜವಾಬ್ದಾರಿಯನ್ನ ಸರ್ಕಾರ ತೆಗೆದುಕೊಳ್ಳಬೇಕು.
ರಾಜ್ಯದಲ್ಲಿ ರಾಷ್ಟ್ರದಲ್ಲಿ ಸಮಸ್ಯೆಗಳು ಏನಾಗುತ್ತೆ ನೋಡೋಣಾ.
ನಾವು ಸಹಕಾರ ಕೊಡ್ತೇವೆ.
ಅದ್ರೆ ರಾಜಕೀಯ ಉದ್ದೇಶಕ್ಕಾಗಿ ಬೇರೆ ರೀತಿಯಲ್ಲಿ ವಿರೋಧ ಪಕ್ಷವನ್ನು ಸ್ಕಟ್ಲು ಮಾಡಲು ವಾತವರಣ ನಿರ್ಮಾಣ ಮಾಡಲು ಹೋದರೆ.
ಅದಕ್ಕೆ ನಮ್ಮ ಸಹ ಮತವಿಲ್ಲ.

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *