ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.
ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

  • Politics
  • December 23, 2022
  • No Comment
  • 133

ಮಂಡ್ಯ ಬ್ರೇಕಿಂಗ್

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.


ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.
ಸಾಲ ಮನ್ನಾದಿಂದ ಶಾಶ್ವತ ಪರಿಹಾರಗಳಿಲ್ಲ.
ರೈತರು ಸಾಲ ಮಾಡಿಕೊಳ್ಳದ ರೀತಿಯಲ್ಲಿ ಆರ್ಥಿಕವಾಗಿ ಸದೃಢವಾಗಿ ಬದುಕುವ ರೀತಿಯಲ್ಲಿ ಪಂಚರತ್ನ ಯೋಜನೆಯಲ್ಲಿ ಅಳವಡಿಸಿದ್ದೇನೆ.
ಈ ಬಗ್ಗೆ ಮಾಹಿತಿಗಳನ್ನ ರಾಜ್ಯದ ಪ್ರತೀ ಮನೆ ಮನೆಗಳಿಗೆ ತಲುಪಿಸುವ ಸಿದ್ಧತೆ ಮಾಡಿಕೊಂಡಿದ್ದೇವೆ.
ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ.
ಅದಕ್ಕೆ ಕಾರಣ ಮೂರು ವರ್ಷಗಳಿಂದ ಮಳೆಯಿಂದ ಬೆಳೆ ಹಾನಿ ಸೂಕ್ತ ಪರಿಹಾರ ನೀಡದಿರುವುದು
ಹಳೇ ಕಾಲದ ಸಿಸ್ಟಮ್ ನಲ್ಲಿ ಬೆಳೆ ಪರಿಹಾರ ನೀಡಿತ್ತಿರೋದು ರೈತರು ಮಾಡುವ ಖರ್ಚಿಗೂ ಸಾಲದು.
ಕೊರೊನಾ ಗೈಡ್ ಲೈನ್ಸ್ ಜಾರಿ ವಿಚಾರ.
ಮೊದಲ ಹಂತದಲ್ಲಿ ಕೆಲವು ಗೈಡ್ ಲೈನ್ ಕೊಟ್ಟಿದ್ದಾರೆ.
ಮುಂದೆ ಯಾವ ರೀತಿ ಬದಲಾವಣೆ ಹಾಗುತ್ತೊ ಗೊತ್ತಿಲ್ಲ.
ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಲಘುವಾಗಿ ಮಾತನಾಡಲ್ಲ.
ಚೀನಾದಲ್ಲಿ ಮತ್ತೆ ದೊಡ್ಡ ಮಟ್ಟದಲ್ಲಿ ಕೊವಿಡ್ ಅನಾಹುತ ಹೆಚ್ಚಾಗಿದೆ.
ಹೆಚ್ಚಿನ ಜವಾಬ್ದಾರಿಯನ್ನ ಸರ್ಕಾರ ತೆಗೆದುಕೊಳ್ಳಬೇಕು.
ರಾಜ್ಯದಲ್ಲಿ ರಾಷ್ಟ್ರದಲ್ಲಿ ಸಮಸ್ಯೆಗಳು ಏನಾಗುತ್ತೆ ನೋಡೋಣಾ.
ನಾವು ಸಹಕಾರ ಕೊಡ್ತೇವೆ.
ಅದ್ರೆ ರಾಜಕೀಯ ಉದ್ದೇಶಕ್ಕಾಗಿ ಬೇರೆ ರೀತಿಯಲ್ಲಿ ವಿರೋಧ ಪಕ್ಷವನ್ನು ಸ್ಕಟ್ಲು ಮಾಡಲು ವಾತವರಣ ನಿರ್ಮಾಣ ಮಾಡಲು ಹೋದರೆ.
ಅದಕ್ಕೆ ನಮ್ಮ ಸಹ ಮತವಿಲ್ಲ.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *