ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.
ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.

  • Politics
  • December 23, 2022
  • No Comment
  • 108

ಮಂಡ್ಯ ಬ್ರೇಕಿಂಗ್

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ.


ನಾನು ಎರಡು ಬಾರಿ ಮುಖ್ಯಮಂತ್ರಿ ಸಾಲ ಮನ್ನಾ ಮಾಡಿದ್ದೇನೆ.
ಸಾಲ ಮನ್ನಾದಿಂದ ಶಾಶ್ವತ ಪರಿಹಾರಗಳಿಲ್ಲ.
ರೈತರು ಸಾಲ ಮಾಡಿಕೊಳ್ಳದ ರೀತಿಯಲ್ಲಿ ಆರ್ಥಿಕವಾಗಿ ಸದೃಢವಾಗಿ ಬದುಕುವ ರೀತಿಯಲ್ಲಿ ಪಂಚರತ್ನ ಯೋಜನೆಯಲ್ಲಿ ಅಳವಡಿಸಿದ್ದೇನೆ.
ಈ ಬಗ್ಗೆ ಮಾಹಿತಿಗಳನ್ನ ರಾಜ್ಯದ ಪ್ರತೀ ಮನೆ ಮನೆಗಳಿಗೆ ತಲುಪಿಸುವ ಸಿದ್ಧತೆ ಮಾಡಿಕೊಂಡಿದ್ದೇವೆ.
ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ.
ಅದಕ್ಕೆ ಕಾರಣ ಮೂರು ವರ್ಷಗಳಿಂದ ಮಳೆಯಿಂದ ಬೆಳೆ ಹಾನಿ ಸೂಕ್ತ ಪರಿಹಾರ ನೀಡದಿರುವುದು
ಹಳೇ ಕಾಲದ ಸಿಸ್ಟಮ್ ನಲ್ಲಿ ಬೆಳೆ ಪರಿಹಾರ ನೀಡಿತ್ತಿರೋದು ರೈತರು ಮಾಡುವ ಖರ್ಚಿಗೂ ಸಾಲದು.
ಕೊರೊನಾ ಗೈಡ್ ಲೈನ್ಸ್ ಜಾರಿ ವಿಚಾರ.
ಮೊದಲ ಹಂತದಲ್ಲಿ ಕೆಲವು ಗೈಡ್ ಲೈನ್ ಕೊಟ್ಟಿದ್ದಾರೆ.
ಮುಂದೆ ಯಾವ ರೀತಿ ಬದಲಾವಣೆ ಹಾಗುತ್ತೊ ಗೊತ್ತಿಲ್ಲ.
ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಲಘುವಾಗಿ ಮಾತನಾಡಲ್ಲ.
ಚೀನಾದಲ್ಲಿ ಮತ್ತೆ ದೊಡ್ಡ ಮಟ್ಟದಲ್ಲಿ ಕೊವಿಡ್ ಅನಾಹುತ ಹೆಚ್ಚಾಗಿದೆ.
ಹೆಚ್ಚಿನ ಜವಾಬ್ದಾರಿಯನ್ನ ಸರ್ಕಾರ ತೆಗೆದುಕೊಳ್ಳಬೇಕು.
ರಾಜ್ಯದಲ್ಲಿ ರಾಷ್ಟ್ರದಲ್ಲಿ ಸಮಸ್ಯೆಗಳು ಏನಾಗುತ್ತೆ ನೋಡೋಣಾ.
ನಾವು ಸಹಕಾರ ಕೊಡ್ತೇವೆ.
ಅದ್ರೆ ರಾಜಕೀಯ ಉದ್ದೇಶಕ್ಕಾಗಿ ಬೇರೆ ರೀತಿಯಲ್ಲಿ ವಿರೋಧ ಪಕ್ಷವನ್ನು ಸ್ಕಟ್ಲು ಮಾಡಲು ವಾತವರಣ ನಿರ್ಮಾಣ ಮಾಡಲು ಹೋದರೆ.
ಅದಕ್ಕೆ ನಮ್ಮ ಸಹ ಮತವಿಲ್ಲ.

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *