IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

Tv10 ಕನ್ನಡ
ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಎರಡನೇ ಟೆಸ್ಟ್ ರೋಮಾಂಚನಕಾರಿಯಾಗಿ ಕೊನೆಗೊಂಡಿದೆ.ತೂಗುಯ್ಯಾಲಯಂತಾಡಿದ ವಿಜಯಲಕ್ಷ್ಮಿ ಕೊನೆಗೂ ಭಾರತಕ್ಕೆ ಒಲಿದಿದ್ದಾಳೆ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್ ರವರ ದಿಟ್ಟ ಹೋರಾಟಕ್ಕೆ ಫಲ ದೊರೆತಿದೆ.ಏಳನೇ ವಿಕೆಟ್ ಗೆ ಇಬ್ಬರ ನಡುವೆ 70 ರನ್ ಗಳ ಜೊತೆಯಾಟ ಭಾರತಕ್ಕೆ ಗೆಲುವಿನ ನಗೆ ಬೀರಲು ಸಹಕಾರಿಯಾಗಿದೆ.ಇಬ್ಬರ ಜುಗಲ್ ಬಂಧಿ ಆಟ ಎರಡು ಟೆಸ್ಟ್ ಗಳ ಸರಣಿ ಸ್ವೀಪ್ ಮಾಡಿದಂತಾಗಿದೆ.ಬಾಂಗ್ಲಾ ದೇಶದ ಸ್ಪಿನ್ನರ್ ಮೆಹಿದಿ ಹಸನ್ ರವರ ದಾಳಿಗೆ ನಲುಗಿದ್ದ ಭಾರತ ಕೊನೆಗೂ ಗೆಲುವಿನ ದಡ ಮುಟ್ಟಿದೆ.

ನಾಲ್ಕನೇ ದಿನವಾದ ಇಂದು ಆಟ ಮುಂದುವರೆಸಿದ ಭಾರತ ಆರಂಭದಲ್ಲೇ ಅಘಾತಕ್ಕೆ ಸಿಲುಕಿತು.ಗೆಲುವಿಗೆ ಇನ್ನೂ 99 ರನ್ ಗಳ ಅವಶ್ಯಕತೆವಿರುವಾಗಲೇ ಅಕ್ಷರ್ ಪಟೇಲ್,ಉನಾದ್ ಕಟ್ ವಿಕೆಟ್ ಕಳೆದುಕೊಂಡಿತು.ಮೊದಲ ಇನ್ನಂಗ್ಸ್ ಹೀರೋ ರಿಷಬ್ ಪಂತ್ ಹೆಚ್ಚುಹೊತ್ತು ಸ್ಕ್ರೀಸ್ ನಲ್ಲಿ ನಿಲ್ಲದೆ ಕೇವಲ 9 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. ಗೆಲುವಿಗೆ ಇನ್ನೂ 70 ರನ್ ಗಳ ಅವಶ್ಯಕತೆ ಇತ್ತು.ಈ ವೇಳೆ ಒಂದಾದ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್ ಮುರಿಯದ 7 ನೇ ವಿಕೆಟ್ ಗೆ 70 ರನ್ ಗಳನ್ನ ಪೇರಿಸಿ ಗೆಲುವಿನ ಸಂಭ್ರಮ ತಂದಿತ್ತರು.ಎರಡೂ ಇನ್ನಿಂಗ್ಸ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ರವಿಚಂದ್ರನ್ ಅಶ್ವಿನ್ ಪಂದ್ಯದ ಪುರುಶೋತ್ತಮ ಪ್ರಶಸ್ತಿಗೆ ಭಾಜನರಾದರು.

ಸ್ಕೋರ್ ವಿವರ
ಬಾಂಗ್ಲಾ ಮೊದಲ ಇನ್ನಿಂಗ್ಸ್ 227 ಎರಡನೇ ಇನ್ನಿಂಗ್ಸ್ 231

ಭಾರತ ಮೊದಲ ಇನ್ನಿಂಗ್ಸ್ 314 ಎರಡನೇ ಇನ್ನಿಂಗ್ಸ್ 145/7

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *