IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

Tv10 ಕನ್ನಡ
ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಎರಡನೇ ಟೆಸ್ಟ್ ರೋಮಾಂಚನಕಾರಿಯಾಗಿ ಕೊನೆಗೊಂಡಿದೆ.ತೂಗುಯ್ಯಾಲಯಂತಾಡಿದ ವಿಜಯಲಕ್ಷ್ಮಿ ಕೊನೆಗೂ ಭಾರತಕ್ಕೆ ಒಲಿದಿದ್ದಾಳೆ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್ ರವರ ದಿಟ್ಟ ಹೋರಾಟಕ್ಕೆ ಫಲ ದೊರೆತಿದೆ.ಏಳನೇ ವಿಕೆಟ್ ಗೆ ಇಬ್ಬರ ನಡುವೆ 70 ರನ್ ಗಳ ಜೊತೆಯಾಟ ಭಾರತಕ್ಕೆ ಗೆಲುವಿನ ನಗೆ ಬೀರಲು ಸಹಕಾರಿಯಾಗಿದೆ.ಇಬ್ಬರ ಜುಗಲ್ ಬಂಧಿ ಆಟ ಎರಡು ಟೆಸ್ಟ್ ಗಳ ಸರಣಿ ಸ್ವೀಪ್ ಮಾಡಿದಂತಾಗಿದೆ.ಬಾಂಗ್ಲಾ ದೇಶದ ಸ್ಪಿನ್ನರ್ ಮೆಹಿದಿ ಹಸನ್ ರವರ ದಾಳಿಗೆ ನಲುಗಿದ್ದ ಭಾರತ ಕೊನೆಗೂ ಗೆಲುವಿನ ದಡ ಮುಟ್ಟಿದೆ.

ನಾಲ್ಕನೇ ದಿನವಾದ ಇಂದು ಆಟ ಮುಂದುವರೆಸಿದ ಭಾರತ ಆರಂಭದಲ್ಲೇ ಅಘಾತಕ್ಕೆ ಸಿಲುಕಿತು.ಗೆಲುವಿಗೆ ಇನ್ನೂ 99 ರನ್ ಗಳ ಅವಶ್ಯಕತೆವಿರುವಾಗಲೇ ಅಕ್ಷರ್ ಪಟೇಲ್,ಉನಾದ್ ಕಟ್ ವಿಕೆಟ್ ಕಳೆದುಕೊಂಡಿತು.ಮೊದಲ ಇನ್ನಂಗ್ಸ್ ಹೀರೋ ರಿಷಬ್ ಪಂತ್ ಹೆಚ್ಚುಹೊತ್ತು ಸ್ಕ್ರೀಸ್ ನಲ್ಲಿ ನಿಲ್ಲದೆ ಕೇವಲ 9 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. ಗೆಲುವಿಗೆ ಇನ್ನೂ 70 ರನ್ ಗಳ ಅವಶ್ಯಕತೆ ಇತ್ತು.ಈ ವೇಳೆ ಒಂದಾದ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್ ಮುರಿಯದ 7 ನೇ ವಿಕೆಟ್ ಗೆ 70 ರನ್ ಗಳನ್ನ ಪೇರಿಸಿ ಗೆಲುವಿನ ಸಂಭ್ರಮ ತಂದಿತ್ತರು.ಎರಡೂ ಇನ್ನಿಂಗ್ಸ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ರವಿಚಂದ್ರನ್ ಅಶ್ವಿನ್ ಪಂದ್ಯದ ಪುರುಶೋತ್ತಮ ಪ್ರಶಸ್ತಿಗೆ ಭಾಜನರಾದರು.

ಸ್ಕೋರ್ ವಿವರ
ಬಾಂಗ್ಲಾ ಮೊದಲ ಇನ್ನಿಂಗ್ಸ್ 227 ಎರಡನೇ ಇನ್ನಿಂಗ್ಸ್ 231

ಭಾರತ ಮೊದಲ ಇನ್ನಿಂಗ್ಸ್ 314 ಎರಡನೇ ಇನ್ನಿಂಗ್ಸ್ 145/7

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *