ಮೈಸೂರು ಮೈಸೂರಿನ ಪತ್ರಕರ್ತರ ಭವನದಲ್ಲಿ ನಮ್ಮ ಸಂಘದ ಅಂದರೆ ಮೈಸೂರು ಜಿಲ್ಲಾ ಪತ್ರಿಕಾ ಪ್ರತಿನಿಧಿಗಳ ಸಂಘದ ಆರನೇ ವರ್ಷದ ವಾರ್ಷಿಕೋತ್ಸವ

ಮೈಸೂರು ಮೈಸೂರಿನ ಪತ್ರಕರ್ತರ ಭವನದಲ್ಲಿ ನಮ್ಮ ಸಂಘದ ಅಂದರೆ ಮೈಸೂರು ಜಿಲ್ಲಾ ಪತ್ರಿಕಾ ಪ್ರತಿನಿಧಿಗಳ ಸಂಘದ ಆರನೇ ವರ್ಷದ ವಾರ್ಷಿಕೋತ್ಸವ

ಮೈಸೂರು ಮೈಸೂರಿನ ಪತ್ರಕರ್ತರ ಭವನದಲ್ಲಿ ನಮ್ಮ ಸಂಘದ ಅಂದರೆ ಮೈಸೂರು ಜಿಲ್ಲಾ

ಪತ್ರಿಕಾ ಪ್ರತಿನಿಧಿಗಳ ಸಂಘದ ಆರನೇ ವರ್ಷದ ವಾರ್ಷಿಕೋತ್ಸವ ಹಾಗೂ 2023ನೇ ದಿನದರ್ಶಿಕೆ ಬಿಡುಗಡೆ ಸಮಾರಂಭ ಹಾಗೂ ನಮ್ಮ ಮೈಸೂರು ನಗರ ಪತ್ರಿಕಾ ವಿತರಕರ ಮಕ್ಕಳು 2021#2022 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಮುಂದೆ ಭವಿಷ್ಯದಲ್ಲಿ ಮಕ್ಕಳು ಇನ್ನು ಹೆಚ್ಚು ಹೆಚ್ಚಾಗಿ ಅಂಕಗಳನ್ನು ಗಳಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲೆಂದು ಹಾರೈಸುತ್ತಾ ನಮ್ಮ ಸಂಘದ ಪರವಾಗಿ ಸಣ್ಣ ಅಳಿಲು ಸೇವೆಯಾದ ಧನ ಸಹಾಯವನ್ನು ಕೂಡ ಮಾಡಲಾಯಿತು
ಈ ಸಂದರ್ಭದಲ್ಲಿ ಶಾಸಕರಾದ ನಾಗೇಂದ್ರರವರು ಮೈಸೂರಿನ ಪ್ರಥಮ ಪ್ರಜೆ ಮಹಾ ಪೌರರಾದ ಶ್ರೀ ಶಿವಕುಮಾರ್ರ್ಪ್ರೆಸ್ ಕ್ಲಬ್ ಅಧ್ಯಕ್ಷರಾದ ರವಿಕುಮಾರ್ ಅವರು ಸಂಘದ ಅಧ್ಯಕ್ಷರಾದ ಪಿ ಸುರೇಶ್ ಉಪಾಧ್ಯಕ್ಷರಾದ ಬಾಬುರವರು ಖಜಾಂಚಿ ಪ್ರಕಾಶ್ ಜಂಟಿ ಕಾರ್ಯದರ್ಶಿ ಚಂದ್ರು ಕಾರ್ಯದರ್ಶಿಯಾದ ರವಿ ಮತ್ತು ನಿರ್ದೇಶಕರಾದ ಕೃಷ್ಣ ವಿಶ್ವಾಸ್ ಶಾಂತೇಶ್ ಸಂತೋಷ್ ಪ್ರಶಾಂತ್ ಇತರರು ಭಾಗಿಯಾಗಿದ್ದರು

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *