ಉದಯಗಿರಿ ಪೊಲೀಸರ ಕಾರ್ಯಾಚರಣೆ…3 ಲಕ್ಷ ಮೌಲ್ಯದ ಗಾಂಜಾ ವಶ…ಓರ್ವನ ಬಂಧನ…

ಉದಯಗಿರಿ ಪೊಲೀಸರ ಕಾರ್ಯಾಚರಣೆ…3 ಲಕ್ಷ ಮೌಲ್ಯದ ಗಾಂಜಾ ವಶ…ಓರ್ವನ ಬಂಧನ…

ಉದಯಗಿರಿ ಪೊಲೀಸರ ಕಾರ್ಯಾಚರಣೆ…3 ಲಕ್ಷ ಮೌಲ್ಯದ ಗಾಂಜಾ ವಶ…ಓರ್ವನ ಬಂಧನ…

ಮೈಸೂರು,ಡಿ26,Tv10 ಕನ್ನಡ
ಖಾಲಿ ನಿವೇಶನದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನ ಬಂಧಿಸುವಲ್ಲಿ ಉದಯಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಲಾಲ್ ಘಾಟ್ ನ ಸರ್ವೆ ನಂ.48 ರ ಖಾಲಿ ನಿವೇಶನದಲ್ಲಿ ಬೆಳೆಯಲಾಗಿದ್ದು ಖಚಿತ ವರ್ತಮಾನದ ಮೇರೆಗೆ ಉದಯಗಿರಿ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ.3 ಲಕ್ಷ ಮೌಲ್ಯದ 14 ಕೆಜಿ 800 ಗ್ರಾಂ ಗಾಂಜಾ ಬೆಳೆ ವಶಪಡಿಸಿಕೊಂಡಿದ್ದಾರೆ.

ಡಿಸಿಪಿ ಎಂ. ಮುತ್ತುರಾಜ್,ಎಸಿಪಿ ಎಂ.ಎನ್.ಶಶಿಧರ್ ಮಾರ್ಗದರ್ಶನದಲ್ಲಿ ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ.ಕೆ ರಾಜು ನೇತೃತ್ವದಲ್ಲಿ ಪಿಎಸ್ಸೈ ಗಳಾದ ಸುನಿಲ್,ನಾಗರಾಜ ನಾಯಕ್ ಸಿಬ್ಬಂದಿಗಳಾದ ಸಿದ್ದಿಖ್ ಅಹಮದ್,ಆನಂದ್,ಶಾಜಿಯಾ,ಗೋಪಾಲ್,ಶಿವರಾಜಪ್ಪ,ಸಮೀರ್,ಸಂತೋಷ್,ವಿನೋದ್ ರಾಥೋಡ್,ಮಲ್ಲಿಕಾರ್ಜುನ ಚೌಗಲೆ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *