ಮೋಧಿ ಸಹೋದರನ ಕಾರು ಅಪಘಾತ…ಮೈಸೂರು ಕಡಕೊಳದಲ್ಲಿ ಘಟನೆ…

ಮೋಧಿ ಸಹೋದರನ ಕಾರು ಅಪಘಾತ…ಮೈಸೂರು ಕಡಕೊಳದಲ್ಲಿ ಘಟನೆ…

  • Mysore
  • December 27, 2022
  • No Comment
  • 194

ಮೋಧಿ ಸಹೋದರನ ಕಾರು ಅಪಘಾತ…ಮೈಸೂರು ಕಡಕೊಳದಲ್ಲಿ ಘಟನೆ…

ಮೈಸೂರು,ಡಿ27,Tv10 ಕನ್ನಡ
ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತಕ್ಕೆ ಸಿಲುಕಿದೆ.
ಮೈಸೂರು ತಾಲೂಕು ಕಡಕೊಳ‌ ಬಳಿ ಅಪಘಾತ ನಡೆದಿದೆ.
ಪ್ರಹ್ಲಾದ್ ಮೋದಿ ರವರ ಕಾರು ಅಪಘಾತದಲ್ಲಿ ಜಖಂ ಆಗಿದೆ.
ಪ್ರಹ್ಲಾದ್ ಮೋದಿ ಮಗ ಹಾಗೂ ಸೊಸೆಗೆ ಗಾಯವಾಗಿದೆ ಎನ್ನಲಾಗಿದೆ.
ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುವಾಗ ಘಟನೆ ನಡೆದಿದೆ.
ಸ್ಥಳಕ್ಕೆ ಮೈಸೂರು ಎಸ್ ಪಿ ಸೀಮಾ ಲಟ್ಕರ್ ಭೇಟಿ ನೀಡಿದ್ದಾರೆ.
ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ.
ಮರ್ಸಿಡಿಸ್ ಬೆಂಜ್ ಕಾರು ಅಪಘಾತದಲ್ಲಿ ಜಖಂಗೊಂಡಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *