ಹೊಸ ವರ್ಷಕ್ಕೆ 2 ಲಕ್ಷ ಲಡ್ಡು ವಿತರಿಸಲು ಸಿದ್ದತೆ…ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ತಯಾರಿ…ಮೈಸೂರು,ಡಿ29,Tv10 ಕನ್ನಡ

ಹೊಸ ವರ್ಷಕ್ಕೆ 2 ಲಕ್ಷ ಲಡ್ಡು ವಿತರಿಸಲು ಸಿದ್ದತೆ…ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ತಯಾರಿ…

ಮೈಸೂರು,ಡಿ29,Tv10 ಕನ್ನಡ

ಹೊಸ ವರ್ಷಕ್ಕೆ 2 ಲಕ್ಷ ಲಡ್ಡು ವಿತರಿಸಲು ಸಿದ್ದತೆ…ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ತಯಾರಿ…

ಮೈಸೂರು,ಡಿ29,Tv10 ಕನ್ನಡ

ಹೊಸ ವರ್ಷಕ್ಕೆ ಭಕ್ತಾದಿಗಳಿಗೆ 2 ಲಕ್ಷ ಲಡ್ಡು ವಿತರಿಸಲು ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಸಿದ್ದತೆ ಭರದಿಂದ ಸಾಗಿದೆ.ದೇವಸ್ಥಾನದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ನೇತೃತ್ವದಲ್ಲಿ ಸಿದ್ದತಾ ಕಾರ್ಯ ನೆರವೇರುತ್ತಿದೆ.ಸುಮಾರು 30 ಕ್ಕೂ ಹೆಚ್ಚು ಬಾಣಸಿಗರು ಸಿದ್ದತಾ ಕಾರ್ಯದಲ್ಲಿ ತೊಡಗಿದ್ದಾರೆ.1994 ರಲ್ಲಿ ಒಂದು ಸಾವಿರ ಲಡ್ಡು ವಿತರಣೆಯಿಂದ ಪ್ರಾರಂಭವಾದ ಈ ಕೈಂಕರ್ಯ ಇಂದು 2 ಲಕ್ಷ ಲಡ್ಡು ವಿತರಿಸುವ ಹಂತಕ್ಕೆ ಮುಟ್ಟಿದೆ.ಬೆಳಿಗ್ಗೆ ಸುಮಾರು 5 ಗಂಟೆಯಿಂದ ಪ್ರಸಾದ ವಿತರಣೆ ಆರಂಭವಾಗಲಿದೆ.2 ಕೆಜಿ ತೂಕದ 10 ಸಾವಿರ ಲಡ್ಡುಗಳು,150 ಗ್ರಾಂ ತೂಕದ ಎರಡು ಲಕ್ಷ ಲಡ್ಡುಗಳು ತಯಾರಾಗುತ್ತಿದೆ.

ಲಡ್ಡು ತಯಾರಿಕೆಗೆ 75 ಕ್ವಿಂಟಾಲ್ ಕಡ್ಲೆಹಿಟ್ಟು,200 ಕೆಜಿ ಸಕ್ಕರೆ,6000 ಲೀಟರ್ ಖಾದ್ಯ ತೈಲ,200 ಕೆಜಿ ಗೋಡಂಬಿ,200 ಕೆಜಿ ಒಣದ್ರಾಕ್ಷಿ,100 ಕೆಜಿ ಬಾದಾಮಿ,500 ಕೆಜಿ ಡೈಮಂಡ್ ಸಕ್ಕರೆ,1000 ಕೆಜಿ ಬೂರಾ ಸಕ್ಕರೆ,20 ಕೆಜಿ ಪಿಸ್ತಾ,50 ಕೆಜಿ ಏಲಕ್ಕಿ,10 ಕೆಜಿ ಪಚ್ಚ ಕರ್ಪೂರ,100 ಕೆಜಿ ಲವಂಗ ಬಳಸಲಾಗಿದೆ.ಜನವರಿ 1 ರ ಮುಂಜಾನೆ ದೇವರಿಗೆ ವಿಶೇಷ ಪೂಜೆ ನೆರವೇರಿದ ನಂತರ ಲಡ್ಡು ವಿತರಣೆಯಾಗಲಿದೆ.ರಾತ್ರಿ 10 ಗಂಟೆ ವರೆಗೂ ಪ್ರಸಾದ ವಿತರಿಸಲಾಗುತ್ತದೆ.

ನಾಲ್ಕನೇ ಅಲೆ ಭೀತಿ ಇರಯವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಂತೆ ಭಕ್ತರಿಗೆ ಭಾಷ್ಯಂ ಸ್ವಾಮೀಜಿ ರವರು ಮನವಿ ಮಾಡಿದ್ದಾರೆ.ಆಡಳಿತಾಧಿಕಾರಿ ಶ್ರೀನಿವಾಸ್ ಉಸ್ತುವಾರಿಯಲ್ಲಿ ಲಡ್ಡು ತಯಾರಿಕಾ ನಿರ್ವಹಣೆ ಸಾಗುತ್ತಿದೆ…

Spread the love

Related post

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು ಲಂಚ…

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು…

ನಂಜನಗೂಡು,ಮಾ28,Tv10 ಕನ್ನಡ ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಂಜನಗೂಡು ಬಿಇಓ ಶಿವಲಿಂಗಯ್ಯ ಹಾಗೂ ಶಿಕ್ಷಕ…
Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ…

ನಂಜನಗೂಡು,ಮಾ28,Tv10 ಕನ್ನಡ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ…
ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ…

ಮೈಸೂರು,ಮಾ28,Tv10 ಕನ್ನಡ ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್…

Leave a Reply

Your email address will not be published. Required fields are marked *