ಸರ್ಕಾರಕ್ಕೆ 79.29 ಕೋಟಿ ಪಂಗನಾಮ ಪ್ರಕರಣ…ಸಿಐಡಿ ತನಿಖೆಗೆ ತಡೆಯಾಜ್ಞೆ…

ಸರ್ಕಾರಕ್ಕೆ 79.29 ಕೋಟಿ ಪಂಗನಾಮ ಪ್ರಕರಣ…ಸಿಐಡಿ ತನಿಖೆಗೆ ತಡೆಯಾಜ್ಞೆ…

ಮೈಸೂರು,ಡಿ30,Tv10 ಕನ್ನಡ
ನಂಜನಗೂಡು ತಾಲ್ಲೂಕು ಹಿಮ್ಮಾವು ಗ್ರಾಮ, ಸರ್ವೆ ನಂ. 399ರಿಂದ 422 ಮತ್ತು 424 ಜಮೀನುಗಳಿಗೆ ಖಾತೆ ಮಾಡಿರುವ ಸಂಬಂಧ ಸರ್ಕಾರಕ್ಕೆ 79.29 ಕೋಟಿ ನಷ್ಟ ಆಗಿದೆ ಎಂದು ದೂರು ನೀಡಿ ಸರ್ಕಾರದ ವತಿಯಿಂದ FIR ದಾಖಲು ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ತನಿಖೆ CID ಮೆಟ್ಟಿಲೇರಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್‌ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ತಡೆಯಾಜ್ಞೆ ನೀಡಿದೆ.ಸಿಐಡಿ
ತನಿಖೆ ಆದೇಶವನ್ನು ಪ್ರಶ್ನಿಸಿ ನಿವೃತ್ತ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹಾಗೂ ಎಸಿ ನವೀನ್‌ ಜೋಸೆಫ್ಅವರು ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವಿಚಾರವಾಗಿ ನ್ಯಾಯಾಲಯ ನಂಜನಗೂಡಿನ ಪೊಲೀಸ್‌ ಹಾಗೂ CIDಗೆ ಜನವರಿ 9 ರವರೆಗೂ ಯಾವುದೇ ಕ್ರಮ ಜರುಗಿಸದಂತೆ ತಡೆಯಾಜ್ಞೆ ನೀಡಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *