ಸರ್ಕಾರಕ್ಕೆ 79.29 ಕೋಟಿ ಪಂಗನಾಮ ಪ್ರಕರಣ…ಸಿಐಡಿ ತನಿಖೆಗೆ ತಡೆಯಾಜ್ಞೆ…

ಸರ್ಕಾರಕ್ಕೆ 79.29 ಕೋಟಿ ಪಂಗನಾಮ ಪ್ರಕರಣ…ಸಿಐಡಿ ತನಿಖೆಗೆ ತಡೆಯಾಜ್ಞೆ…

ಮೈಸೂರು,ಡಿ30,Tv10 ಕನ್ನಡ
ನಂಜನಗೂಡು ತಾಲ್ಲೂಕು ಹಿಮ್ಮಾವು ಗ್ರಾಮ, ಸರ್ವೆ ನಂ. 399ರಿಂದ 422 ಮತ್ತು 424 ಜಮೀನುಗಳಿಗೆ ಖಾತೆ ಮಾಡಿರುವ ಸಂಬಂಧ ಸರ್ಕಾರಕ್ಕೆ 79.29 ಕೋಟಿ ನಷ್ಟ ಆಗಿದೆ ಎಂದು ದೂರು ನೀಡಿ ಸರ್ಕಾರದ ವತಿಯಿಂದ FIR ದಾಖಲು ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ತನಿಖೆ CID ಮೆಟ್ಟಿಲೇರಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್‌ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ತಡೆಯಾಜ್ಞೆ ನೀಡಿದೆ.ಸಿಐಡಿ
ತನಿಖೆ ಆದೇಶವನ್ನು ಪ್ರಶ್ನಿಸಿ ನಿವೃತ್ತ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹಾಗೂ ಎಸಿ ನವೀನ್‌ ಜೋಸೆಫ್ಅವರು ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವಿಚಾರವಾಗಿ ನ್ಯಾಯಾಲಯ ನಂಜನಗೂಡಿನ ಪೊಲೀಸ್‌ ಹಾಗೂ CIDಗೆ ಜನವರಿ 9 ರವರೆಗೂ ಯಾವುದೇ ಕ್ರಮ ಜರುಗಿಸದಂತೆ ತಡೆಯಾಜ್ಞೆ ನೀಡಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *