ಪತ್ರಕರ್ತನ ಮೇಲೆ ಕಾಂಗ್ರೆಸ್,ಜೆಡಿಎಸ್ ಮುಖಂಡರಿಂದ ಹಲ್ಲೆ ಆರೋಪ…ದೂರು ದಾಖಲು…

ಪತ್ರಕರ್ತನ ಮೇಲೆ ಕಾಂಗ್ರೆಸ್,ಜೆಡಿಎಸ್ ಮುಖಂಡರಿಂದ ಹಲ್ಲೆ ಆರೋಪ…ದೂರು ದಾಖಲು…

ಟಿ.ನರಸೀಪುರ,ಡಿ31,Tv10 ಕನ್ನಡ
ಬನ್ನೂರಿನ ಗ್ರಾಮಪಂಚಾಯ್ತಿ ಸಾಮಾನ್ಯ ಸಭೆ ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.ಸ್ಥಳೀಯ ಪತ್ರಿಕೆಯ ವರದಿಗಾರ ನಾಗರಾಜ್ ಎಂಬುವರು ಹಲ್ಲೆಗೆ ಒಳಗಾದ ಪತ್ರಕರ್ತ.ಈ ಹಿಂದೆ ಯುಜಿಡಿ ಕಳಪೆ ಕಾಮಗಾರಿ ಬಗ್ಗೆ ನಾಗರಾಜ್ ವರದಿ ಮಾಡಿದ್ದರು.ಈ ಬಗ್ಗೆ ಸದಸ್ಯರು ಹಾಗೂ ನಾಗರಾಜ್ ನಡುವೆ ತೀವ್ರ ಚರ್ಚೆ ನಡೆದಿತ್ತು.ಸಾಮಾನ್ಯ ಸಭೆಯ ವರದಿ ಮಾಡಲು ತೆರಳಿದ ನಾಗರಾಜ್ ಮೇಲೆ ಏಕಾ ಏಕಿ ಮುಗಿಬಿದ್ದ ಸದಸ್ಯರು ಹಲ್ಲೆ ನಡೆಸಿದ್ದಾರೆಂದು ನಾಗರಾಜ್ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪತ್ರಕರ್ತನ ಮೇಲಿನ ಹಲ್ಲೆಯನ್ನ ರೈತಮುಖಂಡ ಬನ್ನೂರು ನಾರಾಯಣ್ ಸೇರಿದಂತೆ ಹಲವರು ಖಂಡಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *