ಪತ್ರಕರ್ತನ ಮೇಲೆ ಕಾಂಗ್ರೆಸ್,ಜೆಡಿಎಸ್ ಮುಖಂಡರಿಂದ ಹಲ್ಲೆ ಆರೋಪ…ದೂರು ದಾಖಲು…

ಪತ್ರಕರ್ತನ ಮೇಲೆ ಕಾಂಗ್ರೆಸ್,ಜೆಡಿಎಸ್ ಮುಖಂಡರಿಂದ ಹಲ್ಲೆ ಆರೋಪ…ದೂರು ದಾಖಲು…

ಟಿ.ನರಸೀಪುರ,ಡಿ31,Tv10 ಕನ್ನಡ
ಬನ್ನೂರಿನ ಗ್ರಾಮಪಂಚಾಯ್ತಿ ಸಾಮಾನ್ಯ ಸಭೆ ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.ಸ್ಥಳೀಯ ಪತ್ರಿಕೆಯ ವರದಿಗಾರ ನಾಗರಾಜ್ ಎಂಬುವರು ಹಲ್ಲೆಗೆ ಒಳಗಾದ ಪತ್ರಕರ್ತ.ಈ ಹಿಂದೆ ಯುಜಿಡಿ ಕಳಪೆ ಕಾಮಗಾರಿ ಬಗ್ಗೆ ನಾಗರಾಜ್ ವರದಿ ಮಾಡಿದ್ದರು.ಈ ಬಗ್ಗೆ ಸದಸ್ಯರು ಹಾಗೂ ನಾಗರಾಜ್ ನಡುವೆ ತೀವ್ರ ಚರ್ಚೆ ನಡೆದಿತ್ತು.ಸಾಮಾನ್ಯ ಸಭೆಯ ವರದಿ ಮಾಡಲು ತೆರಳಿದ ನಾಗರಾಜ್ ಮೇಲೆ ಏಕಾ ಏಕಿ ಮುಗಿಬಿದ್ದ ಸದಸ್ಯರು ಹಲ್ಲೆ ನಡೆಸಿದ್ದಾರೆಂದು ನಾಗರಾಜ್ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪತ್ರಕರ್ತನ ಮೇಲಿನ ಹಲ್ಲೆಯನ್ನ ರೈತಮುಖಂಡ ಬನ್ನೂರು ನಾರಾಯಣ್ ಸೇರಿದಂತೆ ಹಲವರು ಖಂಡಿಸಿದ್ದಾರೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *