ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಮೈಸೂರು,ಜ1,Tv10 ಕನ್ನಡ
ಮೈಸೂರಿನ ವಿಜಯನಗರದಲ್ಲಿರುವ ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ.2023 ವರ್ಷವನ್ನ ಸಿಹಿ ವಿತರಿಸುವ ಮೂಲ

ಬರಮಾಡಿಕೊಳ್ಳಲಾಗುತ್ತಿದೆ.ದೇವಾಲಯಕ್ಕೆ ಬರಯವ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಕಾರ್ಯ ಆರಂಭವಾಗಿದೆ.ಎರಡು ಲಕ್ಷ ಲಾಡುಗಳು ತಯಾರಾಗಿದ್ದು ಭಕ್ತರಿಗೆ ವಿತರಿಸಲಾಗುತ್ತಿದೆ.ಮುಂಜಾನೆ 4 ಗಂಟೆಗೆ ಶ್ರೀ ಭಾಷ್ಯಂ ಸ್ವಾಮೀಜಿರವರು ಲಾಡು ವಿತರಣೆಗೆ ಚಾಲನೆ ನೀಡಿದರು.ಮುಂಜಾನೆ ವಿಶೇಷ ಅಭಿಷೇಕ,ಪೂಜೆಗಳು ನೆರವೇರಿದ ನಂತರ ಪ್ರಸಾದ ವಿತರಣೆಗೆ ಚಾಲನೆ ನೀಡಲಾಯಿತು.ದೇವಾಲಯಕ್ಕೆ ಬಂದ ಭಕ್ತರು ಸರದಿಯಲ್ಲಿ ನಿಂತು ದೇವರ ದರುಶನ ಪಡೆದರು.150 ಗ್ರಾಂ ತೂಕದ 2 ಲಕ್ಷ ಲಾಡುಗಳು 2 ಕೆ.ಜಿ.ತೂಕದ 10 ಸಾವಿರ ಲಾಡುಗಳನ್ನ ವಿತರಿಸಲಾಯಿತು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *