ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಮೈಸೂರು,ಜ1,Tv10 ಕನ್ನಡ
ಮೈಸೂರಿನ ವಿಜಯನಗರದಲ್ಲಿರುವ ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ.2023 ವರ್ಷವನ್ನ ಸಿಹಿ ವಿತರಿಸುವ ಮೂಲ

ಬರಮಾಡಿಕೊಳ್ಳಲಾಗುತ್ತಿದೆ.ದೇವಾಲಯಕ್ಕೆ ಬರಯವ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಕಾರ್ಯ ಆರಂಭವಾಗಿದೆ.ಎರಡು ಲಕ್ಷ ಲಾಡುಗಳು ತಯಾರಾಗಿದ್ದು ಭಕ್ತರಿಗೆ ವಿತರಿಸಲಾಗುತ್ತಿದೆ.ಮುಂಜಾನೆ 4 ಗಂಟೆಗೆ ಶ್ರೀ ಭಾಷ್ಯಂ ಸ್ವಾಮೀಜಿರವರು ಲಾಡು ವಿತರಣೆಗೆ ಚಾಲನೆ ನೀಡಿದರು.ಮುಂಜಾನೆ ವಿಶೇಷ ಅಭಿಷೇಕ,ಪೂಜೆಗಳು ನೆರವೇರಿದ ನಂತರ ಪ್ರಸಾದ ವಿತರಣೆಗೆ ಚಾಲನೆ ನೀಡಲಾಯಿತು.ದೇವಾಲಯಕ್ಕೆ ಬಂದ ಭಕ್ತರು ಸರದಿಯಲ್ಲಿ ನಿಂತು ದೇವರ ದರುಶನ ಪಡೆದರು.150 ಗ್ರಾಂ ತೂಕದ 2 ಲಕ್ಷ ಲಾಡುಗಳು 2 ಕೆ.ಜಿ.ತೂಕದ 10 ಸಾವಿರ ಲಾಡುಗಳನ್ನ ವಿತರಿಸಲಾಯಿತು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *