ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಮೈಸೂರು,ಜ1,Tv10 ಕನ್ನಡ
ಮೈಸೂರಿನ ವಿಜಯನಗರದಲ್ಲಿರುವ ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ.2023 ವರ್ಷವನ್ನ ಸಿಹಿ ವಿತರಿಸುವ ಮೂಲ

ಬರಮಾಡಿಕೊಳ್ಳಲಾಗುತ್ತಿದೆ.ದೇವಾಲಯಕ್ಕೆ ಬರಯವ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಕಾರ್ಯ ಆರಂಭವಾಗಿದೆ.ಎರಡು ಲಕ್ಷ ಲಾಡುಗಳು ತಯಾರಾಗಿದ್ದು ಭಕ್ತರಿಗೆ ವಿತರಿಸಲಾಗುತ್ತಿದೆ.ಮುಂಜಾನೆ 4 ಗಂಟೆಗೆ ಶ್ರೀ ಭಾಷ್ಯಂ ಸ್ವಾಮೀಜಿರವರು ಲಾಡು ವಿತರಣೆಗೆ ಚಾಲನೆ ನೀಡಿದರು.ಮುಂಜಾನೆ ವಿಶೇಷ ಅಭಿಷೇಕ,ಪೂಜೆಗಳು ನೆರವೇರಿದ ನಂತರ ಪ್ರಸಾದ ವಿತರಣೆಗೆ ಚಾಲನೆ ನೀಡಲಾಯಿತು.ದೇವಾಲಯಕ್ಕೆ ಬಂದ ಭಕ್ತರು ಸರದಿಯಲ್ಲಿ ನಿಂತು ದೇವರ ದರುಶನ ಪಡೆದರು.150 ಗ್ರಾಂ ತೂಕದ 2 ಲಕ್ಷ ಲಾಡುಗಳು 2 ಕೆ.ಜಿ.ತೂಕದ 10 ಸಾವಿರ ಲಾಡುಗಳನ್ನ ವಿತರಿಸಲಾಯಿತು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *