ವಾಯ್ಸ್ ಆಫ್ ಮೈಸೂರು 2022… ವಿಜೇತರಿಗೆ ಬಹುಮಾನ ವಿತರಣೆ…

ವಾಯ್ಸ್ ಆಫ್ ಮೈಸೂರು 2022… ವಿಜೇತರಿಗೆ ಬಹುಮಾನ ವಿತರಣೆ…

  • Mysore
  • January 1, 2023
  • No Comment
  • 292

ವಾಯ್ಸ್ ಆಫ್ ಮೈಸೂರು 2022… ವಿಜೇತರಿಗೆ ಬಹುಮಾನ ವಿತರಣೆ…

ಮೈಸೂರು,ಜ1,Tv10 ಕನ್ನಡ
ಕೆಎಂಪಿಕೆ ಟ್ರಸ್ಟ್ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಸಹಯೋಗದಲ್ಲಿ ಮೈಸೂರು ದಸರಾ ವಸ್ತುಪ್ರದರ್ಶನ‌ ಪಿ. ಕಾಳಿಂಗರಾವ್ ಗಾನಮಂಟಪದಲ್ಲಿ ವಾಯ್ಸ್ ಆಫ್ ಮೈಸೂರು 2022ರ ಸಂಗೀತ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ಪುಟ್ಟಮಕ್ಕಳಿಂದ ಹಿರಿಯ ನಾಗರೀಕರವರೆಗೂ 4 ವಿಭಾಗದಲ್ಲಿ ಬಹಳ ಉತ್ಸಾಹುಕರಾಗಿ 90ಸ್ಪರ್ಧಿಗಳು ಭಾಗವಹಿಸಿದ್ದರು. ವಾಯ್ಸ್ ಆಫ್ ಮೈಸೂರು ಗಾಯನ ಸ್ಫರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರ ವಿತರಿಸಲಾಯಿತು.

ಸ್ಪರ್ಧೆಯಲ್ಲಿ ವಿಜೇತರ ವಿವರ..

14ವರ್ಷದ ಒಳಗಿನ ಸ್ಪರ್ಧೆ ವಿಜೇತರು
ಪ್ರಥಮ:- ಶ್ರೀಧನ್ಯ ಜಿ.ರಾಜ್,
ದ್ವಿತೀಯ:- ಲಹರಿ ಹೆಚ್.ಎಮ್,
ತೃತೀಯ:- ಜೇರುಷ,
ಸಮಾಧಾನಕರ:- ಸಾನ್ವಿ ರಾವ್,
ಸಮಾಧಾನಕರ:- ಸಾನ್ವಿ ಆರ್,

14-24 ವರ್ಷದ ವಿಜೇತರು
ಪ್ರಥಮ:- ಸಿಂಚನ ಗೌಡ,
ದ್ವಿತೀಯ:- ಯಶ್ವಂತ್ ಕುಮಾರ್,
ತೃತೀಯ:- ವಾದಿರಾಜ್ ಜಮದಗ್ನಿ,
ಸಮಾಧಾನಕರ:- ಪ್ರಣೀಲ್,
ಸಮಾಧಾನಕರ:- ಶ್ರೇಯಸ್ ಕೆಎಸ್,

24-60ವರ್ಷ ವಯೋಮಿತಿ ವಿಜೇತರು.
ಪ್ರಥಮ:- ರಾಜೇಶ್ವರಿ ಎಂ,
ದ್ವಿತೀಯ:- ಶೇಖರ್ ಕೆಜೆ,
ತೃತೀಯ:- ನಾಗರಾಜು,
ಸಮಾಧಾನಕರ:- ಶಾಂತಕುಮಾರ್,
ಸಮಾಧಾನಕರ:- ರಶ್ಮಿ ರಾವ್,

60ವರ್ಷ ಮೇಲ್ಪಟ್ಟ ಹಿರಿಯನಾಗರೀಕ ವಿಭಾಗ ವಿಜೇತರು
ಪ್ರಥಮ:- ಎಮ್ ಮಹದೇವ,
ದ್ವಿತೀಯ:- ಜಗದೀಶ್,
ತೃತೀಯ:- ಸಾಂಬಮೂರ್ತಿ,
ಸಮಾಧಾನಕರ:- ವೀಣಾ ಎಮ್.ವಿ,
ಸಮಾಧಾನಕರ:- ರೇವಣ್ಣ,

ಕಾರ್ಯಕ್ರಮದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮಾನಂದೀಶ್, ರೂಪದರ್ಶಿಯಾದ ತನಿಷ್ಕಾ ಶೆಟ್ಟಿ, ಮನೋವೈದ್ಯರಾದ ಡಾ. ರೇಖಾ ಮನಃ ಶಾಂತಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಸಂಶೋಧನಾ ಮತ್ತು ಅಧ್ಯಯನ ವಿಭಾಗದ ಅಧ್ಯಕ್ಷರಾದ ಡಾ. ಪವಿತ್ರ ಆರ್ ಎಚ್, ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಬಿಜೆಪಿ ಮುಖಂಡರಾದ ಪ್ರಭಾಕರ್ ಜೈನ್, ಮಂಜು ಸಿ ಗೌಡ, ಕಡಕೊಳ ಜಗದೀಶ್, ರಾಘವೇಂದ್ರ ಪ್ರಸಾದ್, ಇಂದ್ರಾಣಿ ಅನಂತರಾಮು, ರಶ್ಮಿ, ಸುಧಾ ಗೌರವ್, ಗಿರಿಜಾ, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ನಿರೂಪಕರಾದ ಅಜಯ್ ಶಾಸ್ತ್ರಿ, ಸುಚೀಂದ್ರ, ಚಕ್ರಪಾಣಿ, ವರಲಕ್ಷ್ಮಿ, ನಾಗಶ್ರೀ, ಮಂಜುನಾಥ್, ಚಂದ್ರು ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *