ನಾಟಕದಲ್ಲಿ ಸಿದ್ದರಾಮಯ್ಯ,ಡಿಕೆಶಿ ಬಗ್ಗೆ ವ್ಯಂಗ್ಯ…ಸಿಡಿದೆದ್ದ ಕೈ ಕಾರ್ಯಕರ್ತರು…

ನಾಟಕದಲ್ಲಿ ಸಿದ್ದರಾಮಯ್ಯ,ಡಿಕೆಶಿ ಬಗ್ಗೆ ವ್ಯಂಗ್ಯ…ಸಿಡಿದೆದ್ದ ಕೈ ಕಾರ್ಯಕರ್ತರು…

  • Mysore
  • January 2, 2023
  • No Comment
  • 225

ಮೈಸೂರು,ಜ2,Tv10 ಕನ್ನಡ
ಟಿಪ್ಪು ಇತಿಹಾಸ ತಿರುಚಿದ ಆರೋಪ ಹೊತ್ತ ರಂಗಾಯಣ ಮತ್ತೆ ವಿವಾದಕ್ಕೀಡಾಗಿದೆ.
ಚಂದ್ರಶೇಖರ್ ಕಂಬಾರರ ನಾಟಕದಲ್ಲಿ ಸಿದ್ದರಾಮಯ್ಯರ ಬಗ್ಗೆ ಅವಹೇಳಕಾರಿಯಾಗಿ ಅಪಹಾಸ್ಯ ಮಾಡಿ ಕೈ ಕಾರ್ಯಕರ್ತರ ಸಿಟ್ಟಿಗೆ ಗುರಿಯಾಗಿದೆ.
ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಬಗ್ಗೆ ವ್ಯಂಗ್ಯ ಮಾಡಿ ನಾಟಕ ಪ್ರದರ್ಶಿಸಿ ಕೈ ಕಾರ್ಯಕರ್ತರ ಆಕ್ರೋಷಕ್ಕೆ ಸಿಲುಕಿದ್ದಾರೆ.
ರೋಚ್ಚಿಗೆದ್ದ ಸಿದ್ದು ಅಭಿಮಾನಿಗಳು
ವೇದಿಕೆಗೆ ನುಗ್ಗಿ ನಾಟಕಕ್ಕೆ ಬ್ರೇಕ್ ಹಾಕಿದ ಘಟನೆ ನಡೆದಿದೆ.
ಸಿದ್ದರಾಮಯ್ಯರ ಆಡಳಿತ ವೈಖರಿ ಬಗ್ಗೆ ಕೇವಲವಾಗಿ ಚಿತ್ರಣ ಮಾಡಿದ ಆರೋಪಕ್ಕೆ ಗುರಿಯಾಗಿದ್ದಾರೆ.
ಸಿದ್ದರಾಮಯ್ಯ, ಡಿಕೆಶಿ ಯನ್ನ ಟೀಕಿಸಿದ ನಾಟಕ ತಂಡ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಈಗಾಗಲೇ ಟಿಪ್ಪು ಇತಿಹಾಸ ತಿರುಚಿದ ಆರೋಪ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮೇಲಿದೆ.
ಇದೀಗ ಅಡ್ಡಂಡ ಕಾರ್ಯಪ್ಪನ ಶಿಷ್ಯನಿಂದ ಕಾಂಗ್ರೆಸ್ ಮೇಲೆ ವಕ್ರ ದೃಷ್ಟಿ ಬಿದ್ದಂತಾಗಿದೆ.
ನಾಟಕದಲ್ಲಿ ಕಾಂಗ್ರೆಸ್ ಅಧಿನಾಯಕಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಗ್ಗೆ ಹೀನಾಯವಾಗಿ ಚಿತ್ರಿಸಿ ಪ್ರದರ್ಶನ ಮಾಡಿದ್ದಾರೆಂದು ಕಾರ್ಯಕರ್ತರು ಆರೋಪಿಸಿದ್ದಾರೆ.
ಮೊನ್ನೆ ಚಂದ್ರಶೇಖರ್ ಕಂಬಾರರ ಸಾಂಬಶಿವ ಪ್ರಹಸನ ನಾಟಕ ಪ್ರದರ್ಶನ
ರಂಗಾಯಣದ ಭೂಮಿಗೀತದಲ್ಲಿ ಪ್ರದರ್ಶನಗೊಂಡಿತು. ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಶಿಷ್ಯ ಕಾರ್ತಿಕ್ ಉಪಮನ್ಯು ಎಸ್ ನಾಟಕ ನಿರ್ದೇಶಿಸಿದ್ದರು.
ಮೂಲ ನಾಟಕದಲ್ಲಿಲ್ಲದ ಅಂಶಗಳನ್ನ ಸೇರಿಸಿ ಕಾಂಗ್ರೆಸ್ ನಾಯಕರ ಬಗ್ಗೆ ಅಪಹಾಸ್ಯ ಮಾಡಿದ್ದರು.
ನಿರ್ದೇಶಕ ಕಾರ್ತಿಕ್ ಉಪಮನ್ಯುನನ್ನ ತರಾಟೆಗೆ ತೆಗೆದುಕೊಂಡರು.
ನಾಟಕದ ನಿರ್ದೇಶಕ ಕಾರ್ತಿಕ್ ಉಪನ್ಯು, ರಂಗಾಯಣ ಉಪ ನಿರ್ದೇಶಕಿ ನಿರ್ಮಲಾ ಮಠಪತಿಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ನಾಟಕದಲ್ಲಿ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿಯಾಗಿ ಬಳಸಿದ್ದು ಸತ್ಯವೆಂದ ಅಧಿಕಾರಿ, ನಿರ್ದೇಶಕ ಇಬ್ಬರೂ ಒಪ್ಪಿಕೊಂಡರು.ಈ ವೇಳೆ
ಅಧಿಕಾರಿ ನಿರ್ಮಲಾ ಮಠಪತಿ, ನಿರ್ದೇಶಕ ಕಾರ್ತಿಕ್ ಉಪಮನ್ಯುವಿಗೆ ಅಭಿಮಾನಿಗಳು ಬಿಸಿ ಮುಟ್ಟಿಸಿದರು.
ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದರು.
ಅಡ್ಡಂಡ ಕಾರ್ಯಪ್ಪ, ಅವನ ಶಿಷ್ಯ ಕಾರ್ತಿಕ್ ಉಪಮನ್ಯು ಎಸ್ ಬಿಜೆಪಿ ಕಾರ್ಯಕರ್ತರೋ, ಅಥವಾ ಕಲಾವಿದರೋ…? ಎಂಬ ಪ್ರಶ್ನೆ ಉದ್ಭವವಾಗಿದೆ.
ರಂಗಾಯಣವನ್ನ ಬಿಜೆಪಿಮಯ ಮಾಡುತ್ತಿದ್ದಾರೆಂದು ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಇಂದು ಪ್ರತಿಭಟನೆ ನಡೆಸಲು ಕೈ ಕಾರ್ಯಕರ್ತರು, ಸಿದ್ದು ಅಭಿಮಾನಿಗಳು ರಸ್ತೆಗೆ ಇಳಿಯಲಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *