ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಮೈಸೂರು,ಜ2,Tv10 ಕನ್ನಡ
ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡಿ ಕೊಲೆಯಾದ ಪ್ರಕರಣದ ಆರೋಪಿಯನ್ನ 24 ಗಂಟೆ ಒಳಗೆ ಬಂಧಿಸುವಲ್ಲಿ ವಿಜಯನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಲೋಕೇಶ್ ಬಂಧಿತ ಆರೋಪಿ.ದರ್ಶನ್ ಸ್ನೇಹಿತನಿಂದಲೇ ಕೊಲೆಯಾದ ದುರ್ದೈವಿ.

ಕೊಲೆಯಾದ ದರ್ಶನ್ ಹಾಗೂ ಆರೋಪಿ ಲೋಕೇಶ್ ಸ್ನೇಹಿತರು.ಮೈಸೂರಿನ ಕೂರ್ಗಳ್ಳಿಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದರು.ಎರಡನೇ ಮದುವೆಯಾಗಿದ್ದ ಲೋಕೇಶ್ ಸಂಸಾರ ಸಮೇತ ಮನೆಯಲ್ಲಿದ್ದ.ಸ್ನೇಹಿತನ ಪತ್ನಿಯ ಮೇಲೆ ಕಣ್ಣುಹಾಕಿದ್ದ ದರ್ಶನ್ ಆಗಾಗ ಮೆಸೇಜ್ ಮಾಡಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ.ಈ ಹಿನ್ನಲೆ ದರ್ಶನ್ ಮೇಲೆ ದ್ವೇಷ ಬೆಳೆಸಿಕೊಂಡ ಲೋಕೇಶ್ ಚಾಕುವಿನಿಂದ ಇರಿದಿದ್ದ.ಆಸ್ಪತ್ರೆಗೆ ದಾಖಲಾಗಿದ್ದ ದರ್ಶನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಕೃತ್ಯ ನಡೆದ 24 ಗಂಟೆ ಒಳಗೆ ವಿಜಯನಗರ ಠಾಣಾ ಪೊಲೀಸರು ಆರೋಪಿ ಲೋಕೇಶ್ ನನ್ನು ಕೆ.ಆರ್.ನಗರದಲ್ಲಿ ಬಂಧಿಸಿದ್ದಾರೆ.ವಿಚಾರಣೆ ವೇಳೆ ತನ್ನ ಎರಡನೇ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಕಾರಣ ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ.

ಡಿಸಿಪಿ ಮುತ್ತುರಾಜ್,ಎಸಿಪಿ ಶಿವಶಂಕರ್ ಮಾರ್ಗದರ್ಶನದಲ್ಲಿ ವಿಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿಶಂಕರ್ ನೇತೃತ್ವದಲ್ಕಿ ಪಿಎಸ್ಸೈ ಗಳಾದ ಶಬರೀಶ್,ನಾರಾಯಣ್ ಸಿಬ್ಬಂದಿಗಳಾದ ಶಂಕರ್,ಮುರಳೀಧರ್,ಲೋಕೇಶ್,ಪ್ರಭಾಕರ್,ಸೋಮಾರಾಧ್ಯ,ಮೆಹಬೂಬ್ ಪಾಷ,ಶಿವಕುಮಾರ್,ಶ್ರೀನಿವಾಸ್ ಮೂರ್ತಿ,ಅಣ್ಣಪ್ಪ ದೇವಾಡಿಗ ಹಾಗೂ ಕಾಮಣ್ಣ ರವರು ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *