ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಮೈಸೂರು,ಜ2,Tv10 ಕನ್ನಡ
ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡಿ ಕೊಲೆಯಾದ ಪ್ರಕರಣದ ಆರೋಪಿಯನ್ನ 24 ಗಂಟೆ ಒಳಗೆ ಬಂಧಿಸುವಲ್ಲಿ ವಿಜಯನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಲೋಕೇಶ್ ಬಂಧಿತ ಆರೋಪಿ.ದರ್ಶನ್ ಸ್ನೇಹಿತನಿಂದಲೇ ಕೊಲೆಯಾದ ದುರ್ದೈವಿ.

ಕೊಲೆಯಾದ ದರ್ಶನ್ ಹಾಗೂ ಆರೋಪಿ ಲೋಕೇಶ್ ಸ್ನೇಹಿತರು.ಮೈಸೂರಿನ ಕೂರ್ಗಳ್ಳಿಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದರು.ಎರಡನೇ ಮದುವೆಯಾಗಿದ್ದ ಲೋಕೇಶ್ ಸಂಸಾರ ಸಮೇತ ಮನೆಯಲ್ಲಿದ್ದ.ಸ್ನೇಹಿತನ ಪತ್ನಿಯ ಮೇಲೆ ಕಣ್ಣುಹಾಕಿದ್ದ ದರ್ಶನ್ ಆಗಾಗ ಮೆಸೇಜ್ ಮಾಡಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ.ಈ ಹಿನ್ನಲೆ ದರ್ಶನ್ ಮೇಲೆ ದ್ವೇಷ ಬೆಳೆಸಿಕೊಂಡ ಲೋಕೇಶ್ ಚಾಕುವಿನಿಂದ ಇರಿದಿದ್ದ.ಆಸ್ಪತ್ರೆಗೆ ದಾಖಲಾಗಿದ್ದ ದರ್ಶನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಕೃತ್ಯ ನಡೆದ 24 ಗಂಟೆ ಒಳಗೆ ವಿಜಯನಗರ ಠಾಣಾ ಪೊಲೀಸರು ಆರೋಪಿ ಲೋಕೇಶ್ ನನ್ನು ಕೆ.ಆರ್.ನಗರದಲ್ಲಿ ಬಂಧಿಸಿದ್ದಾರೆ.ವಿಚಾರಣೆ ವೇಳೆ ತನ್ನ ಎರಡನೇ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಕಾರಣ ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ.

ಡಿಸಿಪಿ ಮುತ್ತುರಾಜ್,ಎಸಿಪಿ ಶಿವಶಂಕರ್ ಮಾರ್ಗದರ್ಶನದಲ್ಲಿ ವಿಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿಶಂಕರ್ ನೇತೃತ್ವದಲ್ಕಿ ಪಿಎಸ್ಸೈ ಗಳಾದ ಶಬರೀಶ್,ನಾರಾಯಣ್ ಸಿಬ್ಬಂದಿಗಳಾದ ಶಂಕರ್,ಮುರಳೀಧರ್,ಲೋಕೇಶ್,ಪ್ರಭಾಕರ್,ಸೋಮಾರಾಧ್ಯ,ಮೆಹಬೂಬ್ ಪಾಷ,ಶಿವಕುಮಾರ್,ಶ್ರೀನಿವಾಸ್ ಮೂರ್ತಿ,ಅಣ್ಣಪ್ಪ ದೇವಾಡಿಗ ಹಾಗೂ ಕಾಮಣ್ಣ ರವರು ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *