ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಮೈಸೂರು,ಜ2,Tv10 ಕನ್ನಡ
ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡಿ ಕೊಲೆಯಾದ ಪ್ರಕರಣದ ಆರೋಪಿಯನ್ನ 24 ಗಂಟೆ ಒಳಗೆ ಬಂಧಿಸುವಲ್ಲಿ ವಿಜಯನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಲೋಕೇಶ್ ಬಂಧಿತ ಆರೋಪಿ.ದರ್ಶನ್ ಸ್ನೇಹಿತನಿಂದಲೇ ಕೊಲೆಯಾದ ದುರ್ದೈವಿ.

ಕೊಲೆಯಾದ ದರ್ಶನ್ ಹಾಗೂ ಆರೋಪಿ ಲೋಕೇಶ್ ಸ್ನೇಹಿತರು.ಮೈಸೂರಿನ ಕೂರ್ಗಳ್ಳಿಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದರು.ಎರಡನೇ ಮದುವೆಯಾಗಿದ್ದ ಲೋಕೇಶ್ ಸಂಸಾರ ಸಮೇತ ಮನೆಯಲ್ಲಿದ್ದ.ಸ್ನೇಹಿತನ ಪತ್ನಿಯ ಮೇಲೆ ಕಣ್ಣುಹಾಕಿದ್ದ ದರ್ಶನ್ ಆಗಾಗ ಮೆಸೇಜ್ ಮಾಡಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ.ಈ ಹಿನ್ನಲೆ ದರ್ಶನ್ ಮೇಲೆ ದ್ವೇಷ ಬೆಳೆಸಿಕೊಂಡ ಲೋಕೇಶ್ ಚಾಕುವಿನಿಂದ ಇರಿದಿದ್ದ.ಆಸ್ಪತ್ರೆಗೆ ದಾಖಲಾಗಿದ್ದ ದರ್ಶನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಕೃತ್ಯ ನಡೆದ 24 ಗಂಟೆ ಒಳಗೆ ವಿಜಯನಗರ ಠಾಣಾ ಪೊಲೀಸರು ಆರೋಪಿ ಲೋಕೇಶ್ ನನ್ನು ಕೆ.ಆರ್.ನಗರದಲ್ಲಿ ಬಂಧಿಸಿದ್ದಾರೆ.ವಿಚಾರಣೆ ವೇಳೆ ತನ್ನ ಎರಡನೇ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಕಾರಣ ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ.

ಡಿಸಿಪಿ ಮುತ್ತುರಾಜ್,ಎಸಿಪಿ ಶಿವಶಂಕರ್ ಮಾರ್ಗದರ್ಶನದಲ್ಲಿ ವಿಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿಶಂಕರ್ ನೇತೃತ್ವದಲ್ಕಿ ಪಿಎಸ್ಸೈ ಗಳಾದ ಶಬರೀಶ್,ನಾರಾಯಣ್ ಸಿಬ್ಬಂದಿಗಳಾದ ಶಂಕರ್,ಮುರಳೀಧರ್,ಲೋಕೇಶ್,ಪ್ರಭಾಕರ್,ಸೋಮಾರಾಧ್ಯ,ಮೆಹಬೂಬ್ ಪಾಷ,ಶಿವಕುಮಾರ್,ಶ್ರೀನಿವಾಸ್ ಮೂರ್ತಿ,ಅಣ್ಣಪ್ಪ ದೇವಾಡಿಗ ಹಾಗೂ ಕಾಮಣ್ಣ ರವರು ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *