ಸಯ್ಯಾಜಿರಾವ್ ರಸ್ತೆಯಲ್ಲಿರಯವ ಸತ್ಯನಾರಾಯಣ ಸ್ವಾಮಿ ದೇಗುಲದಲ್ಲಿ ಕಳ್ಳತನ…ಹುಂಡಿ ಹಣ ದೋಚಿದ ಖದೀಮರು…

ಸಯ್ಯಾಜಿರಾವ್ ರಸ್ತೆಯಲ್ಲಿರಯವ ಸತ್ಯನಾರಾಯಣ ಸ್ವಾಮಿ ದೇಗುಲದಲ್ಲಿ ಕಳ್ಳತನ…ಹುಂಡಿ ಹಣ ದೋಚಿದ ಖದೀಮರು…

  • Crime
  • January 4, 2023
  • No Comment
  • 194

ಸಯ್ಯಾಜಿರಾವ್ ರಸ್ತೆಯಲ್ಲಿರಯವ ಸತ್ಯನಾರಾಯಣ ಸ್ವಾಮಿ ದೇಗುಲದಲ್ಲಿ ಕಳ್ಳತನ…ಹುಂಡಿ ಹಣ ದೋಚಿದ ಖದೀಮರು…

ಮೈಸೂರು,ಜ4,Tv10 ಕನ್ನಡ
ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸತ್ಯನಾರಾಯಣ ಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ.
ದೇವಾಲಯ ದ ಹುಂಡಿ ಹೊಡೆದು ಹಣ ದೋಚಲಾಗಿದೆ.
ಸ್ಥಳಕ್ಕೆ ಮಂಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬೆರಳಚ್ಚು ತಜ್ಞರಿಂದಲೂ ಪರಿಶೀಲನೆ ನಡೆಯುತ್ತಿದೆ.
ಕಳೆದ ಎಂಟು ವರ್ಷದಿಂದ ಆಡಳಿತ ಮಂಡಳಿ ಹುಂಡಿ ಏಣಿಕೆ ಮಾಡಿಲ್ಲವೆಂದು ತಿಳಿದು ಬಂದಿದೆ.ಅಪಾರ ಮೊತ್ತದ ಹಣ ಕಳುವಾಗಿರುವ ಶಂಕೆ ಇದೆ.ಮಂಡಿ ಮೊಹಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *