ಸಯ್ಯಾಜಿರಾವ್ ರಸ್ತೆಯಲ್ಲಿರಯವ ಸತ್ಯನಾರಾಯಣ ಸ್ವಾಮಿ ದೇಗುಲದಲ್ಲಿ ಕಳ್ಳತನ…ಹುಂಡಿ ಹಣ ದೋಚಿದ ಖದೀಮರು…

ಸಯ್ಯಾಜಿರಾವ್ ರಸ್ತೆಯಲ್ಲಿರಯವ ಸತ್ಯನಾರಾಯಣ ಸ್ವಾಮಿ ದೇಗುಲದಲ್ಲಿ ಕಳ್ಳತನ…ಹುಂಡಿ ಹಣ ದೋಚಿದ ಖದೀಮರು…

  • Crime
  • January 4, 2023
  • No Comment
  • 186

ಸಯ್ಯಾಜಿರಾವ್ ರಸ್ತೆಯಲ್ಲಿರಯವ ಸತ್ಯನಾರಾಯಣ ಸ್ವಾಮಿ ದೇಗುಲದಲ್ಲಿ ಕಳ್ಳತನ…ಹುಂಡಿ ಹಣ ದೋಚಿದ ಖದೀಮರು…

ಮೈಸೂರು,ಜ4,Tv10 ಕನ್ನಡ
ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸತ್ಯನಾರಾಯಣ ಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ.
ದೇವಾಲಯ ದ ಹುಂಡಿ ಹೊಡೆದು ಹಣ ದೋಚಲಾಗಿದೆ.
ಸ್ಥಳಕ್ಕೆ ಮಂಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬೆರಳಚ್ಚು ತಜ್ಞರಿಂದಲೂ ಪರಿಶೀಲನೆ ನಡೆಯುತ್ತಿದೆ.
ಕಳೆದ ಎಂಟು ವರ್ಷದಿಂದ ಆಡಳಿತ ಮಂಡಳಿ ಹುಂಡಿ ಏಣಿಕೆ ಮಾಡಿಲ್ಲವೆಂದು ತಿಳಿದು ಬಂದಿದೆ.ಅಪಾರ ಮೊತ್ತದ ಹಣ ಕಳುವಾಗಿರುವ ಶಂಕೆ ಇದೆ.ಮಂಡಿ ಮೊಹಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *