ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಮೈಸೂರು,ಜ04,Tv10 ಕನ್ನಡ
ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತಿ ದಳ ಹದ್ದಿನ ಕಣ್ಣಿಡುತ್ತಿದೆ.ಅಕ್ರಮವಾಗಿ ಸಂಪರ್ಕ ಪಡೆದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕೇಸ್ ದಾಖಲು ಮಾಡುತ್ತಿದೆ.ಕೆಲವು ದಿನಗಳ ಹಿಂದಷ್ಟೆ ದಾಳಿ ನಡೆಸಿದ್ದ ಜಾಗೃತದಳ ಹಲವು ಪ್ರಕರಣಗಳನ್ನ ದಾಖಲಿಸಿತ್ತು.ಇದೀಗ ತಮ್ಮ ಕಾರ್ಯಾಚರಣೆಯನ್ನ ಮುಂದುವರೆಸಿದ್ದು ಮೈಸೂರಿನ ಎನ್.ಆರ್.ಮೊಹಲ್ಲಾ ವಿಭಾಗದಲ್ಲಿ 22 ಅಕ್ರಮ ಸಂಪರ್ಕಗಳನ್ನ ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದೆ.ಅಕ್ರಮ ಸಂಪರ್ಕ ಪಡೆಯಲು ಬಳಸಲಾದ ವಿದ್ಯುತ್ ಉಪಕರಣಗಳನ್ನ ಸೀಜ್ ಮಾಡಿದೆ.ಮೈಸೂರು ವಿಜಿಲೆನ್ಸ್ ತಂಡದ ಜೊತೆಗೆ ಮಂಡ್ಯ,ಚಾಮರಾಜನಗರ ಹಾಗೂ ಮಡಿಕೇರಿ ತಂಡಗಳೂ ಸಹ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ,ಎಸ್ಪಿ ರಶ್ಮಿ ಪರಡ್ಡಿ,ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇ.ಇ.ತಬ್ಬುಸ್ಸಮ್ ಅಫ್ಘಾಬಾನು ನೇತೃತ್ವದಲ್ಲಿ ಸೆಸ್ಕ್ ಜಾಗೃತಿದಳದ ನಿರೀಕ್ಷಕರಾದ ವಿನಯ್,ರಾಘವೇಂದ್ರ,ಮಹದೇವಸ್ವಾಮಿ,ಎಇಇ ಅನಿಶ್ ಕುಮಾರ್ ಪಾಠಕ್,ತಿಲಕ್,ಸೈಯದ್ ಅಬ್ದುಲ್ ರಜೀಮ್,ತಿಲಕ್,ಲತಾ, ಎಇ ಸೈಯದಾ ಕೌಸರ್ ಬೇಗಂ,ಜೆಇ ಮಣಿಕಂಠಸ್ವಾಮಿ,ಪಿಎಸ್ಸೈ ಗಳಾದ ಸುಧಾ,ನಿಕಿತಾ,ವೀಣಾ ನಾಯ್ಕ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *