ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಮೈಸೂರು,ಜ04,Tv10 ಕನ್ನಡ
ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತಿ ದಳ ಹದ್ದಿನ ಕಣ್ಣಿಡುತ್ತಿದೆ.ಅಕ್ರಮವಾಗಿ ಸಂಪರ್ಕ ಪಡೆದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕೇಸ್ ದಾಖಲು ಮಾಡುತ್ತಿದೆ.ಕೆಲವು ದಿನಗಳ ಹಿಂದಷ್ಟೆ ದಾಳಿ ನಡೆಸಿದ್ದ ಜಾಗೃತದಳ ಹಲವು ಪ್ರಕರಣಗಳನ್ನ ದಾಖಲಿಸಿತ್ತು.ಇದೀಗ ತಮ್ಮ ಕಾರ್ಯಾಚರಣೆಯನ್ನ ಮುಂದುವರೆಸಿದ್ದು ಮೈಸೂರಿನ ಎನ್.ಆರ್.ಮೊಹಲ್ಲಾ ವಿಭಾಗದಲ್ಲಿ 22 ಅಕ್ರಮ ಸಂಪರ್ಕಗಳನ್ನ ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದೆ.ಅಕ್ರಮ ಸಂಪರ್ಕ ಪಡೆಯಲು ಬಳಸಲಾದ ವಿದ್ಯುತ್ ಉಪಕರಣಗಳನ್ನ ಸೀಜ್ ಮಾಡಿದೆ.ಮೈಸೂರು ವಿಜಿಲೆನ್ಸ್ ತಂಡದ ಜೊತೆಗೆ ಮಂಡ್ಯ,ಚಾಮರಾಜನಗರ ಹಾಗೂ ಮಡಿಕೇರಿ ತಂಡಗಳೂ ಸಹ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ,ಎಸ್ಪಿ ರಶ್ಮಿ ಪರಡ್ಡಿ,ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇ.ಇ.ತಬ್ಬುಸ್ಸಮ್ ಅಫ್ಘಾಬಾನು ನೇತೃತ್ವದಲ್ಲಿ ಸೆಸ್ಕ್ ಜಾಗೃತಿದಳದ ನಿರೀಕ್ಷಕರಾದ ವಿನಯ್,ರಾಘವೇಂದ್ರ,ಮಹದೇವಸ್ವಾಮಿ,ಎಇಇ ಅನಿಶ್ ಕುಮಾರ್ ಪಾಠಕ್,ತಿಲಕ್,ಸೈಯದ್ ಅಬ್ದುಲ್ ರಜೀಮ್,ತಿಲಕ್,ಲತಾ, ಎಇ ಸೈಯದಾ ಕೌಸರ್ ಬೇಗಂ,ಜೆಇ ಮಣಿಕಂಠಸ್ವಾಮಿ,ಪಿಎಸ್ಸೈ ಗಳಾದ ಸುಧಾ,ನಿಕಿತಾ,ವೀಣಾ ನಾಯ್ಕ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…
ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…

Leave a Reply

Your email address will not be published. Required fields are marked *