ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತದಳ ದಾಳಿ…22 ಪ್ರಕರಣಗಳು ಪತ್ತೆ…ಕೇಸ್ ದಾಖಲು…

ಮೈಸೂರು,ಜ04,Tv10 ಕನ್ನಡ
ಅಕ್ರಮ ವಿದ್ಯುತ್ ಸಂಪರ್ಕಗಳ ಮೇಲೆ ಸೆಸ್ಕ್ ಜಾಗೃತಿ ದಳ ಹದ್ದಿನ ಕಣ್ಣಿಡುತ್ತಿದೆ.ಅಕ್ರಮವಾಗಿ ಸಂಪರ್ಕ ಪಡೆದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕೇಸ್ ದಾಖಲು ಮಾಡುತ್ತಿದೆ.ಕೆಲವು ದಿನಗಳ ಹಿಂದಷ್ಟೆ ದಾಳಿ ನಡೆಸಿದ್ದ ಜಾಗೃತದಳ ಹಲವು ಪ್ರಕರಣಗಳನ್ನ ದಾಖಲಿಸಿತ್ತು.ಇದೀಗ ತಮ್ಮ ಕಾರ್ಯಾಚರಣೆಯನ್ನ ಮುಂದುವರೆಸಿದ್ದು ಮೈಸೂರಿನ ಎನ್.ಆರ್.ಮೊಹಲ್ಲಾ ವಿಭಾಗದಲ್ಲಿ 22 ಅಕ್ರಮ ಸಂಪರ್ಕಗಳನ್ನ ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದೆ.ಅಕ್ರಮ ಸಂಪರ್ಕ ಪಡೆಯಲು ಬಳಸಲಾದ ವಿದ್ಯುತ್ ಉಪಕರಣಗಳನ್ನ ಸೀಜ್ ಮಾಡಿದೆ.ಮೈಸೂರು ವಿಜಿಲೆನ್ಸ್ ತಂಡದ ಜೊತೆಗೆ ಮಂಡ್ಯ,ಚಾಮರಾಜನಗರ ಹಾಗೂ ಮಡಿಕೇರಿ ತಂಡಗಳೂ ಸಹ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ,ಎಸ್ಪಿ ರಶ್ಮಿ ಪರಡ್ಡಿ,ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇ.ಇ.ತಬ್ಬುಸ್ಸಮ್ ಅಫ್ಘಾಬಾನು ನೇತೃತ್ವದಲ್ಲಿ ಸೆಸ್ಕ್ ಜಾಗೃತಿದಳದ ನಿರೀಕ್ಷಕರಾದ ವಿನಯ್,ರಾಘವೇಂದ್ರ,ಮಹದೇವಸ್ವಾಮಿ,ಎಇಇ ಅನಿಶ್ ಕುಮಾರ್ ಪಾಠಕ್,ತಿಲಕ್,ಸೈಯದ್ ಅಬ್ದುಲ್ ರಜೀಮ್,ತಿಲಕ್,ಲತಾ, ಎಇ ಸೈಯದಾ ಕೌಸರ್ ಬೇಗಂ,ಜೆಇ ಮಣಿಕಂಠಸ್ವಾಮಿ,ಪಿಎಸ್ಸೈ ಗಳಾದ ಸುಧಾ,ನಿಕಿತಾ,ವೀಣಾ ನಾಯ್ಕ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *